ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಸಾಹಿತ್ಯ ಸೇವಾ ರತ್ನ ಪ್ರಶಸ್ತಿಗೆ ಮಹಾಂತೇಶ ಪಾಟೀಲ್ ಆಯ್ಕೆ

ಕಲಬುರಗಿ / ಜೇವರ್ಗಿ: ಇತ್ತೀಚಿಗೆ ಶಿವಮೊಗ್ಗ ಜಿಲ್ಲೆಯಲ್ಲಿ ಏರ್ಪಡಿಸಿದ ಕರ್ನಾಟಕ ರಾಜ್ಯ ಬರಹಗಾರರ ಜಿಲ್ಲಾ ಘಟಕ ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ಬರಹಗಾರರ ಸಂಘದ ಕಲಬುರಗಿ ಜಿಲ್ಲಾಧ್ಯಕ್ಷರಾದ ಶ್ರೀ ಮಹಾಂತೇಶ ಎನ್ ಪಾಟೀಲ ಸೇವೆಯನ್ನು ಗುರುತಿಸಿ ಪ್ರಶಸ್ತಿಯನ್ನು ನೀಡಿ ಗೌರವಿಸಿದ್ದೇವೆ ಎಂದು ಬರಹಗಾರ ಸಂಘದ ರಾಜ್ಯ ಘಟಕ ತಿಳಿಸಿದೆ.
ಸರಿ ಸುಮಾರು ಕಲಬುರಗಿ ಜಿಲ್ಲೆಯ ಎಲೆ ಮರೆಯಕಾಯಿಯಂತೆ ಇರುವ ಸಾಹಿತಿಗಳು ಒಂದುಗೂಡಿಸಿ, ಅವರಿಗೆ ಪ್ರೇರಣೆ, ಸ್ಫೂರ್ತಿ ಕೊಟ್ಟು, ಕವನ, ಕಥೆ, ಕಾದಂಬರಿ, ಟಂಕಾ, ಹೈಕು, ಚುಟುಕು, ರುಬಾಯಿ ಹೀಗೆ ಹಲವಾರು ಸಾಹಿತ್ಯ ಪ್ರಕಾರಗಳು ಬರೆಯಲು ಪ್ರೇರಣೆ ಕೊಟ್ಟು ಕಲಬುರಗಿ ಜಿಲ್ಲೆಯ ಬರಹಗಾರರಲ್ಲಿ ಪರಿಚಯಸಿ ಜೊತೆಗೆ ಹಲವಾರು ಕವಿಗೊಷ್ಠಿ ನಡೆಸಿ, ಸಾಧಕರಿಗೆ, ಪ್ರಶಸ್ತಿ ನೀಡಿ ಗೌರವಿಸಿದರು. ಇವರ ಕೀರ್ತಿಯ ಸಾಧನಗೆ ಇವರಿಗೆ ಕೂಡ ಸಾಹಿತ್ಯ ಸೇವಾ ರತ್ನ ಪ್ರಶಸ್ತಿ ಕೊಟ್ಟು ಗೌರವಿಸಿದರು.

ವರದಿ: ಚಂದ್ರಶೇಖರ ಪಾಟೀಲ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ