ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಭಗತ್ ಸಿಂಗ್, ಸುಖ್‌ದೇವ್, ರಾಜ್‌ಗುರು ಹುತಾತ್ಮರ ದಿನ ಆಚರಣೆ

ಬಳ್ಳಾರಿ / ಕಂಪ್ಲಿ : ಎಮ್ಮಿಗನೂರ ಗ್ರಾಮದ ಶ್ರೀ ಜನಿಸಿದ್ದೇಶ್ವರ ಎಜುಕೇಶನಲ್ ಟ್ರಸ್ಟ್ನಿಂದ ಭಾನುವಾರ ಭಗತ್ ಸಿಂಗ್ ರಾಜಗುರು ಸುಖದೇವ್ ಅವರ ಬಲಿದಾನ ದಿವಸ ಆಚರಿಸಲಾಯಿತು.
ಈ ವೇಳೆ ಟ್ರಸ್ಟ್ ಅಧ್ಯಕ್ಷ ಎಸ್. ರಾಮು ಮಾತನಾಡಿ ಸ್ವಾತಂತ್ರ ಹೋರಾಟದಲ್ಲಿ ಈ ಮೂವರು ಕ್ರಾಂತಿಕಾರಿಗಳು ಬ್ರಿಟಿಷರಿಗೆ ಸಿಂಹ ಸ್ವಪ್ನರಾಗಿದ್ದರು ಚಿಕ್ಕ ವಯಸ್ಸಿನಲ್ಲಿ ದೇಶಕ್ಕಾಗಿ ತಮ್ಮ ಪ್ರಾಣವನ್ನು ಅರ್ಪಿಸಿದ ಇಂತಹ ನಾಯಕರ ಆದರ್ಶಗಳನ್ನು ಪ್ರತಿಯೊಬ್ಬ ಯುವಕರು ಪ್ರಸ್ತುತ ದಿನಮಾನದಲ್ಲಿ ಮೈಗೂಡಿಸಿಕೊಳ್ಳಬೇಕು. ಬ್ರಿಟಿಷರ ದಾಸ್ಯದಲ್ಲಿದ್ದ ಭಾರತ ಮಾತೆಯ ಸ್ವಾತಂತ್ರ್ಯಕ್ಕಾಗಿ ತಮ್ಮ ಜೀವನವನ್ನೇ ಮುಡುಪಾಗಿಟ್ಟಿದ ತರುಣ ಭಗತ್ ಸಿಂಗ್, ಸುಖ್‌ದೇವ್ ಹಾಗೂ ರಾಜ್‌ಗುರು ನುಗುತ್ತಲೇ ನೇಣುಗಂಬಕ್ಕೇರಿದ ದಿನ. ಈ ಮಹಾನ್ ಕ್ರಾಂತಿಕಾರಿಗಳನ್ನು ಇಂದು ಇಡೀ ದೇಶ ನೆನೆದು ಗೌರವಿಸಿದೆ ಎಂದರು.
ಈ ಸಂದರ್ಭದಲ್ಲಿ ಟ್ರಸ್ಟ್ ನ ಪದಾಧಿಕಾರಿಗಳು ಸೇರಿದಂತೆ ಮಕ್ಕಳು ಇತರರು ಇದ್ದರು.

ವರದಿ : ಜಿಲಾನ್ ಸಾಬ್ ಬಡಿಗೇರ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ