
44 ಕೋಟಿ ವೆಚ್ಚದಲ್ಲಿ ಮುರಾರ್ಜಿ ದೇಸಾಯಿ ಶಾಲೆ ಶೀಘ್ರ ಆರಂಭ : ಶಾಸಕ ಜೆ. ಎನ್. ಗಣೇಶ
ಬಳ್ಳಾರಿ / ಕಂಪ್ಲಿ : ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರು ಸೇರಿದಂತೆ ರಾಜ್ಯದ ಎಲ್ಲಾ ಕಾರ್ಮಿಕರ ಸಮಗ್ರವಾದ ಅಭಿವೃದ್ಧಿಗಾಗಿ ಕಾಂಗ್ರೇಸ್ ಸರ್ಕಾರ ಹಾಗೂ ಕಾರ್ಮಿಕ ಇಲಾಖೆ ಸಚಿವರಾದ ಸಂತೋಷ್ ಎಸ್ ಲಾಡ್ ಅವರು
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909
ಬಳ್ಳಾರಿ / ಕಂಪ್ಲಿ : ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರು ಸೇರಿದಂತೆ ರಾಜ್ಯದ ಎಲ್ಲಾ ಕಾರ್ಮಿಕರ ಸಮಗ್ರವಾದ ಅಭಿವೃದ್ಧಿಗಾಗಿ ಕಾಂಗ್ರೇಸ್ ಸರ್ಕಾರ ಹಾಗೂ ಕಾರ್ಮಿಕ ಇಲಾಖೆ ಸಚಿವರಾದ ಸಂತೋಷ್ ಎಸ್ ಲಾಡ್ ಅವರು
ನವದೆಹಲಿ : ಬಿಜೆಪಿ ಪಕ್ಷಕ್ಕೆ ಬಿಸಿ ತುಪ್ಪವಾಗಿದ್ದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ರನ್ನು ಕೊನೆಗೂ ಹೈಕಮಾಂಡ್ 6 ವರ್ಷಗಳ ಕಾಲ ಉಚ್ಛಾಟನೆ ಮಾಡಿದೆ. ಇದರೊಂದಿಗೆ ಯತ್ನಾಳ್ ಅವರು ಬಿಜೆಪಿಯಿಂದ ಉಚ್ಛಾಟನೆಯಾದ ವಿಚಾರವಾಗಿ ಹ್ಯಾಟ್ರಿಕ್
ವಿಜಯನಗರ ಜಿಲ್ಲೆ ಕೊಟ್ಟೂರು ಪಟ್ಟಣದ ತಾಲೂಕು ಕಛೇರಿಯ ಮಹಾತ್ಮಾ ಗಾಂಧೀಜಿ ಸಭಾಂಗಣದಲ್ಲಿ ಅಮರೇಶ್ ಜಿ ಕೆ ತಹಶೀಲ್ದಾರರು ಹಾಗೂ ಅಧ್ಯಕ್ಷರು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಇವರ ಅಧ್ಯಕ್ಷತೆಯಲ್ಲಿ ದಿ. 05.04.2025 ರಂದು ಆಚರಿಸುವ
ಬೆಳಗಾವಿ: ಜಿಲ್ಲೆಯ ರಾಮದುರ್ಗ ಪಟ್ಟಣದ ನಿವಾಸಿ, ಸಮಾಜ ಸೇವಕ ಹಾಗೂ INDIAN TV 24×7 ಸುದ್ದಿವಾಹಿಣಿಯ ಮುಖ್ಯಸ್ಥರಾದ ಶ್ರೀ ಎಂ ಕೆ ಯಾದವಾಡ ಅವರು 16 ನೇ ಅಂತರರಾಷ್ಟ್ರೀಯ ಶಾಂತಿ ಪ್ರಶಸ್ತಿ ಮತ್ತು ಯುನೈಟೆಡ್
ಈ ಹಬ್ಬಗಳು ಈ ವರ್ಷದಿ ಒಂದಾಗಿಒಗ್ಗೂಡಿ ಬಂದು ಹೇಳುತ್ತಿವೆ ನಮಗಾಗಿಭಾವೈಕ್ಯತೆಯ ಬದುಕಿಗೆ ಫಲಪ್ರದವಾಗಿಬದುಕಿರಿ ಜಾತಿ ಎಂಬುದರ ಹೊರತಾಗಿ..!! ಯುಗಾದಿ-ರಂಜಾನ್ ಹಬ್ಬಗಳ ರೀತಿಹೀಗೆಯೇ ಒಂದಾಗೋಣ ಎಂಬ ನೀತಿಸಾಬೀತು ಮಾಡಿದೆ ನೋಡು ಪ್ರಕೃತಿಸಾಕಿನ್ನು ಜಾತಿಯ ಕುರುಡು ಪ್ರೀತಿ..!!
ಮಲೆ ಮಾದೇಶ್ವರ ಬೆಟ್ಟದಲ್ಲಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಮಾಸ್ಟರ್ ಪ್ಲಾನ್ ಕುರಿತು ಶಾಸಕ ಎಂ.ಆರ್ ಮಂಜುನಾಥ್ ಹಾಗೂ ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಅಧ್ಯಕ್ಷತೆಯಲ್ಲಿ ಸಭೆ ಚಾಮರಾಜನಗರ ಜಿಲ್ಲೆಯ ಹನೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕ್ಷೇತ್ರ
ಕೊಪ್ಪಳ : ನಮ್ಮ ಭಾಗದ ಸಾಹಿತಿಗಳ ಪುಸ್ತಕಗಳನ್ನು ಓದಿ ಅವರನ್ನು ನಾವು ಗೌರವಿಸಬೇಕು ಎಂದು ಕೊಪ್ಪಳದ ಹಿರಿಯ ಸಾಹಿತಿ ಎಚ್. ಎಸ್. ಪಾಟೀಲ್ ಹೇಳಿದರು. ನಗರದಲ್ಲಿ ಮಂಗಳವಾರದಂದು ಮುಜುಮದಾರ ಫೌಂಡೇಶನ್ ಮತ್ತು ತಿರುಳ್ಗನ್ನಡ ಸಾಹಿತಿಗಳ
ಬಳ್ಳಾರಿ / ಕಂಪ್ಲಿ : ಅಖಿಲ ಕರ್ನಾಟಕ ರಾಜ್ಯ ಕಿಸಾನ್ ಜಾಗೃತಿ ಸಂಘ (ರಿ.) ವತಿಯಿಂದ ರಾಜ್ಯದ ಕೃಷಿ ಸಚಿವರಾದ ಮಾನ್ಯ ಎನ್. ಚಲುವರಾಯಸ್ವಾಮಿ ಯವರನ್ನು ಭೇಟಿಯಾಗಿ ರಾಜ್ಯದಲ್ಲಿ ಭತ್ತ ಹಾಗೂ ಜೋಳ ಖರೀದಿ
ಕಲ್ಬುರ್ಗಿ ಜಿಲ್ಲೆಯ ಕಾಳಗಿ ತಾಲೂಕಿನ ಪಸ್ತಪುರ ಗ್ರಾಮ ಪಂಚಾಯತ್ ವ್ಯಾಪ್ತಿಗೆ ಒಳಪಡುವ ಗಂಜಗೇರ ಗ್ರಾಮದಲ್ಲಿ ನೀರಿನ ಸಮಸ್ಯೆ ಇರುತ್ತದೆ. ಇಲ್ಲಿನ ಜನರು ಪ್ರತಿನಿತ್ಯ 2 ಕಿಲೋ. ಮೀ. ದೂರದಿಂದ ಸೈಕಲ್, ಬೈಕ್, ಎತ್ತಿನ ಬಂಡಿ
ಕೊಪ್ಪಳ : ಜೀವನದಲ್ಲಿ ಏನಾದರೂ ಸಾಧಿಸಬೇಕು ಎನ್ನುವವರಿಗೆ ಸಮಸ್ಯೆಗಳು ಹೆಚ್ಚು ಇರುತ್ತವೆ. ಕಲಿಯುವುದಕ್ಕೆ ಕೊನೆ ಎಂಬುದು ಇಲ್ಲ. ಹೆಚ್ಚು ಕಲಿತವರಿಗೆ ಹೆಚ್ಚು ಕೌಶಲ್ಯ ಇರುತ್ತವೆ ಎಂದು ಸಹಾಯಕ ಪ್ರಾಧ್ಯಾಪಕ ಶಂಕ್ರಯ್ಯ ಹೇಳಿದರು.ನಗರದ ಸರಕಾರಿ ಪ್ರಥಮ
Website Design and Development By ❤ Serverhug Web Solutions