ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ವಣ್ಣೂರ ಗ್ರಾಮದಲ್ಲಿ ಪವಿತ್ರ ರಂಜಾನ ಹಬ್ಬ ಆಚರಣೆ

ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ವಣ್ಣೂರ ಗ್ರಾಮದಲ್ಲಿ ಸೋಮವಾರರಂದು ರಂಜಾನ ಹಬ್ಬವನ್ನುಆಚರಣೆ ಮಾಡಲಾಗಿತ್ತು. 30 ದಿನದ ಉಪವಾಸ ವ್ರತ ಇಂದು ಆಚರಣೆ ಮಾಡುವ ಮೂಲಕ ಮುಕ್ತಾಯಗೊಂಡಿದೆ. ಈದ್ ಉಲ್-ಫಿತರ್ ದಿನದಂದು, ಬೆಳಗಿನ ಪ್ರಾರ್ಥನೆಯ ನಂತರ ಪರಸ್ಪರ ಅಪ್ಪಿಕೊಳ್ಳುವ ಮೂಲಕ ಶುಭಾಶಯವನ್ನು ಕೋರಿ ಹಬ್ಬದ ಸ್ವಾಗತವನ್ನು ಆಚರಿಸುತ್ತಾರೆ. ಹೊಸ ಬಟ್ಟೆಗಳನ್ನು ಧರಿಸುತ್ತಾರೆ. ಇದರ ಹೊರತಾಗಿ, ಸಿಹಿ ತಿನಿಸುಗಳನ್ನು ಸೇವಿಸುತ್ತಾರೆ. ಜನರು ಈದ್ ಪ್ರಾರ್ಥನೆಗಾಗಿ ಈದ್ ದಿನದಂದು ಜನರು ಹೊಸ ಬಟ್ಟೆಗಳನ್ನು ಧರಿಸಿ ಸಿಹಿತಿಂಡಿಗಳನ್ನು ವಿತರಿಸುತ್ತಾರೆ. ಬಡವರಿಗೆ ಮತ್ತು ನಿರ್ಗತಿಕರಿಗೆ ದಾನ ಮಾಡಿದರೆ ಒಳ್ಳೆಯದು ಎಂದು ಹೇಳಲಾಗುತ್ತದೆ.
ಮುಸ್ಲಿಮರು ಬಾಂಧವರು ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದ್ದಾರೆ. ಈ ಸಂದರ್ಭದಲ್ಲಿ ಶಾಕಿರ ಆಫೀಸಾಹೀಬ ಮುಲ್ಲಾ ಅಬ್ದುಲಸಾಬ, ಲಕ್ಕುಂಡಿ ಮೇರಾಸಾಬ ನದಾಫ ಹುಸೇನಸಾಬ ಕಿಲ್ಲೆದಾರ ಮೈಬೂಬ ಕಿಲ್ಲೆದಾರ
ರಾಜೇಶಸಾಹೇಬ ಮುರಗಿ ದಿಲಾವರ ಮುರಗಿ
ರಫೀಕಸಾಹೇಬ ನದಾಫ ದಶಗಿರ ಸಾಹೇಬ ಸೈಯದ
ಅಕ್ಬರಸಾಬ ನದಾಫ ಹಾಗೂ ಮುಸ್ಲಿಂ ಬಾಂಧವರು ಉಪಸ್ಥಿತರಿದ್ದರು.

ವರದಿ: ಭೀಮಸೇನ ಕಮ್ಮಾರ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ