ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಅದ್ದೂರಿಯಾಗಿ ಜರುಗಿದ ವಾರ್ಷಿಕ ಸ್ನೇಹ ಸಮ್ಮೇಳನ ಹಾಗೂ ಬೀಳ್ಕೊಡುಗೆ ಕಾರ್ಯಕ್ರಮ

ಕಲಬುರಗಿ ಜಿಲ್ಲೆಯ ಯಡ್ರಾಮಿ ತಾಲೂಕಿನ ಬಿಳವಾರ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಾರ್ಷಿಕ ಸ್ನೇಹ ಸಮ್ಮೇಳನ ಕಾರ್ಯಕ್ರಮ ಹಾಗೂ ಎಂಟನೇ ತರಗತಿಯ ವಿದ್ಯಾರ್ಥಿ ವಿದ್ಯಾರ್ಥಿನಿಯರ ಬೀಳ್ಕೊಡುಗೆ ಸಮಾರಂಭ ಕಾರ್ಯಕ್ರಮವು ಅದ್ದೂರಿಯಾಗಿ ಜರುಗಿತು ಹಾಗೂ ಈ ಸಂದರ್ಭದಲ್ಲಿ ಶಾಲಾ ಮಕ್ಕಳಿಂದ ವಿವಿಧ ರೀತಿಯ ಸಾಂಸ್ಕೃತಿಕ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.
ಈ ಕಾರ್ಯಕ್ರಮದಲ್ಲಿ ಬಿಳವಾರ CRP ಮಡಿವಾಳಪ್ಪ ನಗನೂರು ಹಾಗೂ ಆಲೂರು ಕ್ಲಸ್ಟರ್ CRP ಶಾಂತು ಸರ್ ಹಚ್ಚಡ್ ಹಾಗೂ ಶಾಲೆಯ SDMC ಅಧ್ಯಕ್ಷರಾದ ಕರಬಸಯ್ಯ ಹಿರೇಮಠ ಹಾಗೂ SDMC ಉಪಾಧ್ಯಕ್ಷರು ಹಾಗೂ ಸರ್ವ ಸದಸ್ಯರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಗೊಲ್ಲಾಳಪ್ಪ ಮ್ಯಾಗೇರಿ ಉಪಾಧ್ಯಕ್ಷರಾದ ಲಾಡ್ಲೆ ಪಟೇಲ ಹಾಗೂ ಶಾಲೆಯ ಮುಖ್ಯಗುರುಗಳಾದ ಸೈದಪ್ಪ ಕ. ನೌ. ಸಂಘದ ಸದಸ್ಯರಾದ ಭೀಮರಾಯ ಹಾಗೂ ಶಿಕ್ಷಕರಾದ ಬಸವಂತರಾಯ ಪಾಟೀಲ್ ರವೀಂದ್ರ ಕೋಬಾಳ್ ಹಾಗೂ ರಾಜುಸರ್ ಶಿಕ್ಷಕಿಯಾದ ಪರ್ಜನಾ ಮೇಡಂ ಶಿಲ್ಪಾಶ್ರೀ ಮೇಡಂ ಹಾಗೂ ಮಂಜುಳಾ ಮೇಡಂ ವಿಜಯಲಕ್ಷ್ಮಿ ಮೇಡಂ ಸುಧಾಶ್ರೀ ಮೇಡಂ ಹಾಗೂ ಊರಿನ ಶಿಕ್ಷಣ ಪ್ರೇಮಿಗಳು ಹಾಗೂ ಮುದ್ದು ಮಕ್ಕಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

  • ಕರುನಾಡ ಕಂದ
ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ