ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಶ್ರೀ ಮಾರುತೇಶ್ವರ ಜಾತ್ರಾ ಮಹೋತ್ಸವ

ಬಾಗಲಕೋಟೆ/ ಬಾದಾಮಿ : ನರಸಾಪುರ ಗ್ರಾಮದ
ಶ್ರೀ ಮಾರುತೇಶ್ವರ ಜಾತ್ರಾ ಮಹೋತ್ಸವವು ವಿಜೃಂಭಣೆಯಿಂದ ಜರುಗಿತು.
ಜಾತ್ರಾ ಮಹೋತ್ಸವಕ್ಕೆ ಸುತ್ತಮುತ್ತಲಿನ ಗ್ರಾಮದ ಭಕ್ತರು ಆಗಮಿಸಿದ್ದರು. ರಥೋತ್ಸವದ ನಂತರ ಅನ್ನ ಪ್ರಸಾದ ಸೇವೆ, ರಾತ್ರಿ 10.30 ಕ್ಕೆ ನಾಟಕ ಪ್ರದರ್ಶನ ನೆರವೇರಿತು. ರಥೋತ್ಸವದ ಉದ್ಘಾಟನೆಯನ್ನು ಶ್ರೀ ಮರುಳ ಸಿದ್ದಲಿಂಗ ಮಹಾಸ್ವಾಮಿಗಳು ನರಸಾಪುರ
ಗುರುಹಿರಿಯರು ನೆರವೇರಿಸಿಕೊಟ್ಟರು. ಸಂದರ್ಭದಲ್ಲಿ ಗ್ರಾ.ಪ ಸದಸ್ಯರಾದ ಆನಂದಗೌಡ ಪಾಟೀಲ್, ಶರಣಪ್ಪ ನಡಗಡ್ಡಿ ಮತ್ತು ಊರಿನ ಗುರುಹಿರಿಯರಾದ ಎಚ್ .ಜೀ.ಖಾನಾಪುರ (ನಿವೃತ್ತ ಶಿಕ್ಷಕರು) ಸುರೇಶ ಯೋಗಪ್ಪನವರ, ಪಿ.ಎಸ್.ಕಲಾದಗಿ ಎ.ಬಿ.ಪಾಟೀಲ್ .ಹಾಗೂ ಮಹಾಂತೇಶ್ ಹಟ್ಟಿ ಕೆ.ಪಿ.ಸಿ.ಸಿ.ವಕ್ತರಾರು ,ಪೊಲೀಸ್ ಸಿಬ್ಬಂದಿ ಮತ್ತು ಹಿರಿಯರು ಯುವಕರು ಕರವೇ.ಕಾರ್ಯಕರ್ತರು ಆಟೋ ಚಾಲಕರು,ಗ್ರಾಮಸ್ಥರು ಉಪಸ್ಥಿತರಿದ್ದರು.

ವರದಿ ನಿಂಬಯ್ಯ ಕುಲಕರ್ಣಿ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ