
ಪತ್ರಿಕಾ ಪ್ರಕಟಣೆ
ಕರ್ನಾಟಕ ಸರಕಾರವು ಬಜೆಟ್ ನಲ್ಲಿ ಅಲ್ಪಸಂಖ್ಯಾತರಿಗೆ 4500 ಕೋಟಿ ರೂ. ಅನುದಾನ ಬಿಡುಗಡೆ ಮತ್ತು ಸರಕಾರಿ ಗುತ್ತಿಗೆಯಲ್ಲಿ 4% ಮೀಸಲಾತಿ ನೀಡಿದ್ದನ್ನು ರದ್ದು ಮಾಡಬೇಕು – ಶ್ರೀ ಮೋಹನ್ ಗೌಡ ಮಂಗಳೂರು : ಕರ್ನಾಟಕ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಕರ್ನಾಟಕ ಸರಕಾರವು ಬಜೆಟ್ ನಲ್ಲಿ ಅಲ್ಪಸಂಖ್ಯಾತರಿಗೆ 4500 ಕೋಟಿ ರೂ. ಅನುದಾನ ಬಿಡುಗಡೆ ಮತ್ತು ಸರಕಾರಿ ಗುತ್ತಿಗೆಯಲ್ಲಿ 4% ಮೀಸಲಾತಿ ನೀಡಿದ್ದನ್ನು ರದ್ದು ಮಾಡಬೇಕು – ಶ್ರೀ ಮೋಹನ್ ಗೌಡ ಮಂಗಳೂರು : ಕರ್ನಾಟಕ

ಬೀದರ್: ದಿವಂಗತ ಶ್ರೀ ಪ್ರವೀಣ ಪಗಡಲ ರವರ ಶವವು ದಿ: 25-03-2025 ರಂದು ರಾಜಮಹೇಂದ್ರವರ (ಆಂಧ್ರ ಪ್ರದೇಶ) ಹತ್ತಿರ ಅವರ ಶವವನ್ನು ಪತ್ತೆಯಾಗಿರುತ್ತದೆ, ಸದರಿಯವರ ಮರಣದ ಕುರಿತು ಭಾರತ ದೇಶದ ಎಲ್ಲಾ ಕ್ರೈಸ್ತ ಸಮುದಾಯದವರಲ್ಲಿ

ಕಲಬುರಗಿ/ ಕಾಳಗಿ:ತಾಲೂಕಿನಾದ್ಯಂತ ಗುರುವಾರ ಮಿಂಚಿನ ಸಂಚಾರ ಕೈಗೊಂಡ ವಿಧಾನ ಪರಿಷತ್ ಸದಸ್ಯ ಶಶಿಲ ನಮೋಶಿ ಅವರು, ಸರಕಾರಿ, ಅರೆಸರಕಾರಿ, ಅನುದಾನಿತ ಹಾಗೂ ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ಭೇಟಿ ನೀಡಿ ಶಿಕ್ಷಕರ ಕುಂದು-ಕೊರತೆಗಳನ್ನಾಲಿಸಿದರು.ಹಳೆ ಪಿಂಚಣಿ, ಮುಂಬಡ್ತಿ,

ಶಿವಮೊಗ್ಗ: ಲೋಕಸಭೆ ಹಾಗು ರಾಜ್ಯಸಭೆಯಲ್ಲಿ ವಕ್ಫ್ ತಿದ್ದುಪಡಿ ಮಸೂದೆ-2025 ಅಂಗೀಕಾರವಾಗುತ್ತಿದ್ದಂತೆ, ಅನಿಯಂತ್ರಿತ ಭೂ ಕಬಳಿಕೆ ಯುಗ ಮುಗಿದಿದೆ. ಹೊಸ ದಿಕ್ಕಿನಲ್ಲಿ ನಡೆಯುತ್ತಿರುವ ನ್ಯಾಯಯುತ ಭಾರತವೊಂದರ ಹಾದಿಯ ಆರಂಭವಾಗಿದೆ. ಖುಷಿಯ ಸಂಗತಿ ಏನಂದರೆ, ಅತೀವ ಸಂಕಷ್ಟ

ಜಿಲ್ಲೆಯ ಎಲ್ಲಾ ಸರಕಾರಿ ನೌಕರರು ಸಂಬಳ ಪ್ಯಾಕೇಜ್ ಖಾತೆ ಮಾಡಿಸಬೇಕು ; ಉಚಿತವಾಗಿ ವಿಮೆ, ಬ್ಯಾಂಕ್ ವ್ಯವಹಾರ ಸೌಲಭ್ಯ ಪಡೆಯಬೇಕು: ಜಿಲ್ಲಾಧಿಕಾರಿ ದಿವ್ಯ ಪ್ರಭು. ಧಾರವಾಡ : ರಾಜ್ಯ ಸರಕಾರಿ ನೌಕರರಿಗೆ ಆಪತ್ಕಾಲದಲ್ಲಿ ಆರ್ಥಿಕವಾಗಿ
Website Design and Development By ❤ Serverhug Web Solutions