ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಎಸ್. ಎಸ್. ಕೆ ವೃತ್ತದಲ್ಲಿ ರಾಮನವಮಿ ಆಚರಣೆ

ಯಾದಗಿರಿ/ಗುರುಮಠಕಲ್: ಇದೇ ಮೊದಲ ಬಾರಿಗೆ ಇಂದು ಶ್ರೀರಾಮ, ಸೀತಾ ಮಾತೆ, ಲಕ್ಷ್ಮಣ ಮತ್ತು ರಾಮ ಭಂಟ ಹನುಮಂತನ ಉತ್ಸವ ಮೂರ್ತಿಗಳಿಗೆ ಪೂಜೆ ಸಲ್ಲಿಸುವದರೊಂದಿಗೆ ರಾಮ ನವಮಿ ಪ್ರಯುಕ್ತ ಎಸ್, ಎಸ್, ಕೆ ವೃತ್ತದಲ್ಲಿ ಆಚರಣೆ ಮಾಡಲಾಯಿತು.
ರಾಮ ನವಮಿ ಉತ್ಸವದಲ್ಲಿ ಪಾಲ್ಗೊಂಡಿರುವ ಸಕಲ ಸಧ್ಭಕ್ತರಿಗೆ ಅನ್ನ ದಾಸೋಹ ಏರ್ಪಡಿಸಲಾಗಿತ್ತು, ವಿಶೇಷ ಆಕರ್ಷಣೆ ಎಂಬಂತೆ ಎಲ್ಲಾ ಸಮಾಜದವರು, ಬಡಾವಣೆಯ ನಿವಾಸಿಗಳು ಭಾಗಿಯಾಗಿ ಕಾರ್ಯಕ್ರಮಕ್ಕೆ ಹೆಚ್ಚಿನ ಶೋಭೆ ತಂದುಕೊಟ್ಟರು.
ಕಾರ್ಯಕ್ರಮದಲ್ಲಿ ಮೋಹನ್ ಬುರಬುರೇ , ರಾಮು ಶಿಕ್ಷಕರು, ಚಂದೂಲಾಲ್ ಚೌದರಿ, ಅಂಬಾದಾಸ ಜೀತ್ರೀ, ಹೀರಲಾಲ ಬಸೂದೇ, ನರಸಿಮುಲು ಗಂಗನೋಳ, ದೇವಪ್ಪ ಬೈಂನ್ಡ್ಲಾ , ತಿಪ್ಪಣ್ಣ ಬೈಂನ್ಡ್ಲಾ, ಹಣಮಂತ ರಾವ್ ರಂಗಪೂರಿ,ಲಕ್ಷ್ಮಪ್ಪ ಮಡಿವಾಳ, ತುಳಸಿ ಚೌಧರಿ, ಬಾಲಾಜಿ ಟಿ, ತುಕಾರಾಮ ದಡಂಗೆ,ರೂಪೇಶ ಬಸುದೆ,ಕಿಶನ್ ಚೌಧರಿ, ಲಾಲಪ್ಪ, ಭೀಮಶಂಕರ ಹಾಜರಿದ್ದರು.

ವರದಿ: ಜಗದೀಶ್ ಕುಮಾರ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ