ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಶ್ರೀ ಕೆಂಚಮ್ಮದೇವಿ ಮತ್ತು ಶ್ರೀ ಮರಿಯಮ್ಮ ದೇವಿಯವರ ಜಾತ್ರಾ ಮಹೋತ್ಸವ

ಗದಗ ಜಿಲ್ಲೆಯ ರೋಣ ತಾಲೂಕು ನರೇಗಲ್ಲ ಸಮೀಪದ ಜಕ್ಕಲಿ ಗ್ರಾಮದಲ್ಲಿ ಉಗ್ರ ಸ್ವರೂಪಿನಿಯರಾದ ಶ್ರೀ ಕೆಂಚಮ್ಮದೇವಿ ಮತ್ತು ಶ್ರೀ ಮರಿಯಮ್ಮ ದೇವಿಯವರ ಜಾತ್ರಾ ಮಹೋತ್ಸವ ಅದ್ದೂರಿಯಾಗಿ ನಡೆಯಲಿದೆ. ಇದೆ ಸೋಮವಾರದಿಂದ ಗುರುವಾರದವರೆಗೆ ವಿವಿಧ ಧಾರ್ಮಿಕ ಸಮಾರಂಭಗಳಿಗೆ ಜಕ್ಕಲಿಗ್ರಾಮ ಸಾಕ್ಷಿಯಾಗಲಿದೆ ಈ ಜಾತ್ರಾ ಮಹೋತ್ಸವದ ಪ್ರಮುಖ ಕಾರ್ಯಕ್ರಮಗಳು 07-04-2025 ಸೋಮವಾರದಂದು ಅಮ್ಮನವರು ಹೊಳೆಗೆ ಸ್ನಾನಕ್ಕೆ ಹೋಗುವುದು. ದಿ. 08-04-2025 ಮಂಗಳವಾರ ರಂದು ಅಮ್ಮನವರು ಗ್ರಾಮಕ್ಕೆ ಆಗಮನ ಮತ್ತು ಅಭಿಷೆಕ ಹಾಗೂ ಮಹಾ ಪ್ರಸಾದ ದಿ 09-04-2025 ಬುಧವಾರ ದಂದು ಮಹಾ ಪ್ರಸಾದ, 10-04-2025 ಗುರುವಾರ ದಂದು ಅಮ್ಮನವರಿಗೆ ಉಡಿತುಂಬುವ ಕಾರ್ಯಕ್ರಮ ಹಾಗೂ ಗ್ರಾಮದ ಪ್ರಮುಖ ಬೀದಿಗಳಲ್ಲಿ ಅಮ್ಮನವರ ಸಂಚಾರ ಹೀಗೆ ಹಲವಾರು ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿವೆ
ಅದೇ ರೀತಿ ದಿನಾಂಕ 10-04-2025 ರಾತ್ರಿ 8-00 ರಂದು ಗಾನ ಗಂಧರ್ವ ಮೆಲೋಡಿಸ್ ರವರಿಂದ ರಸ ಮಂಜರಿ ಕಾರ್ಯಕ್ರಮ, ಅಂಬೇಡ್ಕರ್ ನಗರದಲ್ಲಿ ಅದ್ದೂರಿಯಾಗಿ ನೆಡೆಯಲಿದೆ
ಈ ಸಮಾರಂಭಕ್ಕೆ ಜಕ್ಕಲಿ ಗ್ರಾಮದ ಗುರು ಹಿರಿಯರು, ಯುವಕ ಮಿತ್ರರು ಸ್ವಾಗತ ಕೋರಿದ್ದಾರೆ
ಈ ಎಲ್ಲಾ ಕಾರ್ಯಕ್ರಮಗಳಿಗೆ ಸರ್ವರು ಉಪಸ್ಥಿತರಿದ್ದು ಆ ತಾಯಿಯ ಆಶೀರ್ವಾದಕ್ಕೆ ಪಾತ್ರರಾಗೋಣ.

  • ಕರುನಾಡ ಕಂದ
ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ