ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಅನಧಿಕೃತ ಮರಳು ದಂಧೆ ಪತ್ತೆ

ಶಿವಮೊಗ್ಗ :ತಾಲ್ಲೂಕಿನ ಹೊಳಲೂರು ಹೋಬಳಿಯ ಹಾಡೋನಹಳ್ಳಿ ಗ್ರಾಮದಲ್ಲಿ ಅನಧಿಕೃತವಾಗಿ ತುಂಗಾ ನದಿಯಲ್ಲಿ ನಡೆಯುತ್ತಿದ್ದ ಅಕ್ರಮ ಮರಳು ಗಾರಿಕೆ ಮೇಲೆ ಇಂದು ಉಪವಿಭಾಧಿಕಾರಿ ಸತ್ಯನಾರಾಯಣ್. ತಹಶೀಲ್ದಾರ್ ವಿ.ಎಸ್.ರಾಜೀವ್ ನೇತೃತ್ವದಲ್ಲಿ ಮತ್ತು ಗಣಿ ಭೂ ವಿಜ್ಞಾನ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ 50 ಟನ್ ಮರಳು ಸೇರಿದಂತೆ ಅಕ್ರಮ ಮರಳುಗಾರಿಕೆಗೆ ಬಳಸಿದ ಕೆಲವು ಸಲಕರಣೆಗಳನ್ನು ವಶಕ್ಕೆ ಪಡೆದಿದ್ದಾರೆ.
ದಾಳಿ ಮಾಹಿತಿ ತಿಳಿದ ಅಕ್ರಮ ಮರಳು ದಂಧೆಕೊರರು
ಸ್ಥಳದಿಂದ ಪರಾರಿಯಾಗಿದ್ದರು.
ಸಾರ್ವಜನಿಕರ ದೂರಿನ ಹಿನ್ನೆಲೆಯಲ್ಲಿ ಖಡಕ್ ದಾಳಿ ನಡೆಸಲಾಗಿದ್ದು ಹೀಗೆ
ಮರಳು ಗಣಿಗಾರಿಕೆ ಮುಂದುವರೆದಲ್ಲಿ ಕಾನೂನು ಕ್ರಮ ಜರುಗಿಸುವುದಾಗಿ ಎಚ್ಚರಿಕೆ ನೀಡಿದ್ದಾರೆ.
ಅಕ್ರಮ‌ ಮರಳುಗಾರಿಕೆಗೆ ಬಳಸಿದಂತಹ ಕೆಲವೊಂದು ಸಲಕರಣೆಗಳನ್ನು ವಶಕ್ಕೆ ಪಡೆದು ಪೋಲಿಸ್ ಇಲಾಖೆಗೆ ಹಸ್ತಾಂತರಿಸಿ ಈ ಕೂಡಲೇ ತಪ್ಪಿತಸ್ಥರ ವಿರುದ್ದ ಕ್ರಮ ಕ್ಕೆ ಕೈಗೊಳ್ಳು ಪೋಲಿಸ್ ಇಲಾಖೆಗೆ ಸೂಚಿಸಲಾಯಿತು.
ಈ ಹಿಂದೆಯೂ ಸಹ ತಹಶೀಲ್ದಾರ್ ವಿ. ಎಸ್ .ರಾಜೀವ್ ನೇತೃತ್ವದ ಅಧಿಕಾರಿಗಳ ತಂಡ ದಾಳಿ ನಡೆಸಿ ಅಕ್ರಮ ಮರಳು ದಂಧೆಕೋರರಿಗೆ ಖಡಕ್ ಎಚ್ಚರಿಕೆ ನೀಡಿ ಅಕ್ರಮ ಮರಳನ್ನು ವಶಪಡಿಸಿ ಪಿಡಬ್ಯೂ ಇಲಾಖೆಗೆ ಹಸ್ತಾಂತರಿಸಿದರು.

ವರದಿ: ಕೊಡಕ್ಕಲ್ ಶಿವಪ್ರಸಾದ್, ಶಿವಮೊಗ್ಗ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ