ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕರ್ನಾಟಕ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟ, ಉಡುಪಿ ಪ್ರಥಮ, ದ.ಕ ದ್ವಿತೀಯ, ಯಾದಗಿರಿಗೆ ಕೊನೆಯ ಸ್ಥಾನ!

ಬೆಂಗಳೂರು : ಮಾರ್ಚ್ 1 ರಿಂದ ಮಾರ್ಚ್ 20 ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆಗಳು ನಡೆದಿದ್ದವು. ಮಾರ್ಚ್ 21 ರಂದು ಆನ್ಸರ್ ಕೀ ಬಿಡುಗಡೆ ಮಾಡಲಾಗಿತ್ತು. ನಿನ್ನೆ ಸುದ್ದಿಗೋಷ್ಟಿ ಮೂಲಕ ಶಿಕ್ಷಣ ಸಚಿವ ಮಧು ಬಂಗಾರಪ್ಪ ಪಿಯುಸಿ ಫಲಿತಾಂಶ ಪ್ರಕಟಿಸಿದರು.

ಕಾಲೇಜುವಾರು ಫಲಿತಾಂಶ ಹೀಗಿದೆ
ಸರ್ಕಾರಿ ಕಾಲೇಜು: 57 ಪರ್ಸೆಂಟ್
ಅನುದಾನ ರಹಿತ: 82.66
ಅನುದಾನಿತ ಪದವಿ ಪೂರ್ವ ಕಾಲೇಜು: 62.6
ಬಿಬಿಎಂಪಿ ಲಿಮಿಟ್: 68.88 ಪರ್ಸೆಂಟ್
ವಸತಿ ಶಾಲಾ ಕಾಲೇಜು: 86.18
ವಿಭಜಿತ ಕಾಲೇಜು: 78.58 ಪರ್ಸೆಂಟ್ ಮಂದಿ ತೇರ್ಗಡೆ ಆಗಿದ್ದಾರೆ.

ಒಟ್ಟು ಫಲಿತಾಂಶ ಹೀಗಿದೆ

ಸೆಕೆಂಡ್ ಪಿಯುಸಿ ಒಟ್ಟು ಫಲಿತಾಂಶ ಹೀಗಿದೆ ಕಲಾ:- 53.29 ಪರ್ಸೆಂಟ್
ವಾಣಿಜ್ಯ :- 76.07 ಪರ್ಸೆಂಟ್
ವಿಜ್ಞಾನ :- 82.54 ಪರ್ಸೆಂಟ್

ವರ್ಷವೂ ಬಾಲಕಿಯರು ಮೇಲುಗೈ
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ
ಈ ವರ್ಷವೂ ಬಾಲಕಿಯರು ಮೇಲುಗೈ
68.20 ಬಾಲಕರು ಶೇಕಡಾವಾರು ಉತ್ತೀರ್ಣ
77.88 ಬಾಲಕಿಯರು ಶೇಕಡಾವಾರು ಉತ್ತೀರ್ಣ

ಮಂಗಳೂರಿನ ಅಮೂಲ್ಯ ಕಾಮತ್ ರಾಜ್ಯಕ್ಕೆ ಪ್ರಥಮ

ಮಂಗಳೂರು: ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು, ವಿಜ್ಞಾನ ವಿಭಾಗದಲ್ಲಿ ಮಂಗಳೂರಿನ ಎಕ್ಸ್ ಪರ್ಟ್ ಕಾಲೇಜಿನ ಅಮೂಲ್ಯ ಕಾಮತ್ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ.

599 ಅಂಕಗಳನ್ನು ಅಮೂಲ್ಯ ಕಾಮತ್ ಗಳಿಸಿದ್ದಾರೆ.

ಸಂಜನಾ ಬಾಯಿ ರಾಜ್ಯಕ್ಕೆ ಪ್ರಥಮ
ಕಲಾ ವಿಭಾಗದಲ್ಲಿ ಬಳ್ಳಾರಿ ಮೂಲದ ಸಂಜನಾ ಬಾಯಿ ರಾಜ್ಯಕ್ಕೆ ಪ್ರಥಮ 600 ಅಂಕಗಳಲ್ಲಿ 597 ಅಂಕ ಪಡೆದಿರುವ ಸಂಜನಾ ಬಾಯಿ ಬಳ್ಳಾರಿಯ ನಿರ್ಮಲಾಗೆ 596 ಅಂಕಗಳು.

ವರದಿ : ಜಿಲಾನ್ ಸಾಬ್ ಬಡಿಗೇರ.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ