ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕೆನರಾ ಬ್ಯಾಂಕಿನ ಸಿಎಸ್ಆರ್ ಆಕ್ಟಿವಿಟೀಸ್ ಅನುದಾನದ ಅಡಿಯಲ್ಲಿ ಶಾಲೆಗೆ ಪರಿಕರಗಳ ವಿತರಣೆ

ಬಳ್ಳಾರಿ / ಎಮ್ಮಿಗನೂರು : ಗ್ರಾಮದ ಸರಕಾರಿ ಶತಮಾನ ಶಾಲೆಗೆ ಸ್ಥಳೀಯ ಕೆನರಾ ಬ್ಯಾಂಕಿನ 2024 25 ನೇ ಸಾಲಿನ ಸಿ ಎಸ್ ಆರ್ ಆಕ್ಟಿವಿಟೀಸ್ ಅನುದಾನದ ಅಡಿಯಲ್ಲಿ ಎರಡು ಬ್ಯೂರೋ ವಿತರಣೆ ಮಾಡಲಾಯಿತು.
ಈ ವೇಳೆ ಬ್ಯಾಂಕಿನ ಮ್ಯಾನೇಜರ್ ಸಂತೋಷ್ ಕುಮಾರ್ ಮಾತನಾಡಿ ಶಾಲೆಗಳಲ್ಲಿ ಶೈಕ್ಷಣಿಕ ದೃಷ್ಟಿಯಿಂದ ಅವಶ್ಯಕತೆ ಇರುವ ಪರಿಕರಗಳನ್ನು ಕೆನರಾ ಬ್ಯಾಂಕ್ ವತಿಯಿಂದ ನೀಡಲಾಗುತಿತ್ತು ಶಾಲೆಯ ಶಿಕ್ಷಕರು ಮತ್ತು ಪಾಲಕರು ಮಕ್ಕಳೊಂದಿಗೆ ಒಡನಾಟವನ್ನು ಹೊಂದಿ ಬ್ಯಾಂಕಿನ ಬಗ್ಗೆ ಮಾಹಿತಿ ನೀಡಲು ಸಹಕವಾಗುತ್ತದೆ ಅಲ್ಲದೆ ಇದು ಒಂದು ಉತ್ತಮ ಕಾರ್ಯವಾಗಿದೆ ಎಂದರು.
ನಂತರ ಮುಖ್ಯ ಗುರು ಬಿ.ಎಸ್. ಸದುಜಾತಪ್ಪ ಮಾತನಾಡಿ ಬ್ಯಾಂಕಿಂಗ್ ಕ್ಷೇತ್ರವು ಕ್ಷೇತ್ರದೊಂದಿಗೆ ಸಂಬಂಧ ಬೆಳೆಸುವ ಮೂಲಕ ಅಭಿವೃದ್ಧಿಗೆ ಶ್ರಮಿಸುತ್ತಿರುವುದು ಪ್ರಶಂಸನೀಯವಾದದ್ದು ಎಂದರು.
ಈ ಸಂದರ್ಭದಲ್ಲಿ ಬ್ಯಾಂಕಿನ ಸಿಬ್ಬಂದಿ ಬಸವರಾಜ್ ಶ್ರೀಶೈಲ ಶಿಕ್ಷಕರಾದ ವಾಣಿ ಶೃತಿ ಎಸ್ ರಾಮಪ್ಪ ಮಂಜುನಾಥ ಲೋಕೇಶ್ ಶೇಖಣ್ಣ ಸೇರಿದಂತೆ ಇತರರು ಇದ್ದರು.

ವರದಿ : ಜಿಲಾನ್ ಸಾಬ್ ಬಡಿಗೇರ.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ