ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕಾಳಗಿ : ಶ್ರೀ ನೀಲಕಂಠ ಕಾಳೇಶ್ವರ ಜಾತ್ರಾ ಮಹೋತ್ಸವ

ಕಲ್ಬುರ್ಗಿ ಜಿಲ್ಲೆಯ ಕಾಳಗಿ ತಾಲೂಕಿನ ಶ್ರೀ ನೀಲಕಂಠ ಕಾಳೇಶ್ವರ ಜಾತ್ರಾ ಮಹೋತ್ಸವ ಬುಧವಾರ ದಿನಾಂಕ 9.4.2025 ರಿಂದ ಗುರುವಾರ 24. 4. 2025 ರವರೆಗೆ ರ ವರೆಗೆ ಜಾತ್ರೆ ಕಾರ್ಯಕ್ರಮ ನಡೆಯುತ್ತದೆ. ದಿ. 09.04.2025 ರಂದು ಶ್ರೀ ರಾಚೋಟೇಶ್ವರ ಹೊನ್ನಕಿರಣಗಿಯ ವೈದಿಕ ಬಳಗದಿಂದ ಗಂಗಾರತಿಯೊಂದಿಗೆ ಜಾತ್ರೆಯು ಕಾರ್ಯಕ್ರಮವು ಪ್ರಾರಂಭವಾಯಿತು. ಜಾತ್ರೆಯ ನಿಮಿತ್ಯವಾಗಿ ಶ್ರೀ ನೀಲಕಂಠ ಕಾಳೇಶ್ವರ ಮಹಾಪುರಾಣ ಗುರುವಾರ 10- 04- 2025 ರಿಂದ 20-04-2025 ಭಾನುವಾರ ವರೆಗೆ ನಡೆಯುವ ಪುರಾಣ ಕಾರ್ಯಕ್ರಮವು 7:00 ಗಂಟೆಗೆ ಪ್ರಾರಂಭವಾಗುತ್ತದೆ. ಸೋಮವಾರ 21.04.2025 ರಂದು ಸಂಜೆ 6:00 ಗಂಟೆಗೆ ಸಹಸ್ರ ದೀಪೋತ್ಸವ, ಮಂಗಳವಾರ 22.04.2025 ರಂದು ಬೆಳಿಗ್ಗೆ 6 ಗಂಟೆಗೆ ಅಗ್ನಿ ಪೂಜೆ, ಬುಧವಾರ 23.04.2025 ರಂದು ಬೆಳಿಗ್ಗೆ 6 ಗಂಟೆಗೆ ಅಗ್ನಿ ಪ್ರವೇಶ ಮತ್ತು ಸಂಜೆ 6 ಗಂಟೆಗೆ ವೈಭವದ ರಥೋತ್ಸವ, ಗುರುವಾರ 24 -04- 2025 ಬೆಳಿಗ್ಗೆ 6 ರಿಂದ ಮಧ್ಯಾಹ್ನ 3 ಗಂಟೆವರೆಗೆ ಅದ್ದೂರಿ ಪಲ್ಲಕ್ಕಿ ಮೆರವಣಿಗೆ, ಸಂಜೆ 4:00ಗೆ ಕುಸ್ತಿಗಳು ಈ ರೀತಿಯಾಗಿ ದಿನಾಂಕ 23 24 ಮತ್ತು 25 ಏಪ್ರಿಲ್ 2025 ರಂದು ಪ್ರತಿ ನಿತ್ಯ ರಾತ್ರಿ 10.30 ಗಂಟೆಗೆ ಧರ್ಮದ ನುಡಿ ಬೆಂಕಿಯ ಕಿಡಿ ಎಂಬ ಸಾಮಾಜಿಕ ನಾಟಕ ಪ್ರದರ್ಶನ ವಿರುತ್ತದೆ. ಈ ರೀತಿಯಾಗಿ ಜಾತ್ರಾ ಮಹೋತ್ಸವ ಕಾರ್ಯಕ್ರಮ ನಡೆಯಲಿದೆ ಎಂದು ಶ್ರೀ ಜಗದೇವ ಟಿ. ಗುತ್ತೇದಾರ್ ವಿಧಾನಪರಿಷತ್ ಸದಸ್ಯರು ಹಾಗೂ ಗೌರವಾಧ್ಯಕ್ಷರು ಶ್ರೀ ನೀಲಕಂಠೇಕೇಶ್ವರ ದೇವಸ್ಥಾನ ಸಮಿತಿ ಮತ್ತು ಪುರಾಣ ಸಮಿತಿ ಹಾಗೂ ಸದ್ಭಕ್ತ ಮಂಡಳಿ ಕಾಳಗಿ ರವರು ಸರ್ವರಿಗೂ ಆದರದ ಸ್ವಾಗತ ಕೋರಿದ್ದಾರೆ.

ವರದಿ: ಚಂದ್ರಶೇಖರ್ ಆರ್ ಪಾಟೀಲ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ