ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ತಾಲೂಕ ತಹಸೀಲ್ದಾರ್ ಕಛೇರಿಯಲ್ಲಿ ಶಿವಶರಣೆ ಅಕ್ಕ ಮಹಾದೇವಿಯವರ ಜಯಂತಿ ಆಚರಣೆ

ಯಾದಗಿರಿ/ ಗುರುಮಠಕಲ್: ಕನ್ನಡದ ಪ್ರಥಮ ಮಹಿಳಾ ಕವಿಯತ್ರಿ ಅಕ್ಕ ಮಹಾದೇವಿಯವರ ಜಯಂತಿಯನ್ನು ಉಪ ತಹಶೀಲ್ದಾರ ಶ್ರೀ ನರಸಿಂಹಮೂರ್ತಿಯವರ ಸಮಕ್ಷಮದಲ್ಲಿ ಇಂದು ತಾಲೂಕ ತಹಸೀಲ್ದಾರ ಕಛೇರಿಯಲ್ಲಿ ಆಚರಿಸಲಾಯಿತು.
ಆಚರಣೆಯಲ್ಲಿ ಗುರುಮಠಕಲ್ ವೀರಶೈವ ಲಿಂಗಾಯತ ಸಮಾಜದ ನಿಕಟ ಪೂರ್ವ ಅಧ್ಯಕ್ಷರಾದ ಶ್ರೀ ಮಲ್ಲಿಕಾರ್ಜುನ ಹಿರೇಮಠ, ನಾಗಣ್ಣ ಕಾಳಗಿ, ಶಂಕ್ರಯ್ಯ ಸ್ವಾಮಿ ಗದ್ವಾಲ್, ಶಂಕ್ರಯ್ಯ ಸ್ವಾಮಿ ಸಾಲಿಮಠ, ವಿಜಯರಾಜ ಶಾಸ್ತ್ರಿ,ಶ್ರೀ ಮಾತಾ ಭದ್ರಕಾಳಿ ಮಹಿಳಾ ಭಜನಾ ಸಂಘದ ಅಧ್ಯಕ್ಷರಾದ ಶ್ರೀಮತಿ ಸಿದ್ದಮ್ಮ ಗದ್ವಾಲ್, ಶ್ರೀಮತಿ ಅಮೃತಮ್ಮ, ಶ್ರೀಮತಿ ರೂಪ ಕಡೆಚೂರ, ಶ್ರೀಮತಿ ಅಶ್ವಿನಿ ಭೂಮಾ, ಸಂಘದ ಸದಸ್ಯರು, ಶಿವ ಕುಮಾರ್ SDA, ಪ್ರಭಾಕರ್, ಶ್ರೀನಿವಾಸರೆಡ್ಡಿ, ಬಸವರಾಜ ಉಪಸ್ಥಿತರಿದ್ದರು.

ವರದಿ: ಜಗದೀಶ್ ಕುಮಾರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ