ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಬೆಳೆ ಸಮೀಕ್ಷೆದಾರರ ವಿವಿಧ ಕುಂದು ಕೊರತೆಗಳ ಬಗ್ಗೆ ಮನವಿ ಪತ್ರ ಸಲ್ಲಿಕೆ

ವಿಜಯಪುರ ಜಿಲ್ಲೆಯ ಆಲಮೇಲ ತಾಲೂಕಿನಲ್ಲಿ
ಕರ್ನಾಟಕ ಬೆಳೆ ಸಮೀಕ್ಷೆದಾರರ ಸಂಘ (ರಿ.) ಆಲಮೇಲ ತಾಲೂಕು ಘಟಕದಿಂದ ದಿನಾಂಕ 11/ 4 /2025 ರಂದು ತಾಲೂಕು ದಂಡಾಧಿಕಾರಿಗಳು ಹಾಗೂ ತಾಲೂಕು ಕೃಷಿ ಅಧಿಕಾರಿಗಳಿಗೆ ಬೆಳೆ ಸಮೀಕ್ಷೆದಾರರ ವಿವಿಧ ಕುಂದು ಕೊರತೆಗಳ ಬಗ್ಗೆ ಮನವಿ ಪತ್ರ ಸಲ್ಲಿಸಿದರು. ಮನವಿ ಸಂದರ್ಭದಲ್ಲಿ ತಾಲೂಕ ಅಧ್ಯಕ್ಷರಾದ ಭಗವಂತರಾಯ ಬಿರಾದಾರ್ ಹಾಗೂ ಗೌರವಾಧ್ಯಕ್ಷರಾದ ಕುಮಾರಸ್ವಾಮಿ ಮಠಪತಿ ಹಾಗೂ ಸಹ ಕಾರ್ಯದರ್ಶಿಯಾದ ರವಿ ಚೌಹಾಣ್ ಹಾಗೂ ಸಿಂದಗಿ ತಾಲೂಕು ಘಟಕದ ಅಧ್ಯಕ್ಷರಾದ ಕಿಸಾನ್ ನಾಯಕ್ ಮತ್ತು ಆಲಮೇಲ ತಾಲೂಕಿನ ಎಲ್ಲಾ ಪದಾಧಿಕಾರಿಗಳು ಹಾಗೂ ಬೆಳೆ ಸಮೀಕ್ಷೆದಾರರು ಉಪಸ್ಥಿತರಿದ್ದರು. ಈ ಸಮಯದಲ್ಲಿ ರವಿ ಚೌಹಾಣ್ ಹಾಗೂ ಕಿಸಾನ್ ನಾಯಕ್ ಅವರು ಮಾತನಾಡಿದರು. ಕೂಡಲೇ ಬೆಳೆ ಸಮೀಕ್ಷೆದರ ಸಮಸ್ಯೆಯನ್ನು ಬಗೆಹರಿಸಬೇಕೆಂದು ಮನವಿ ಮಾಡಿದರು.

ವರದಿ : ಹಣಮಂತ ಚ. ಕಟಬರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ