ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಮಹಿಳೆಯರ ಬದುಕಿಗೆ ಅಕ್ಕಮಹಾದೇವಿ ಆದರ್ಶ

ಬಳ್ಳಾರಿ / ಕಂಪ್ಲಿ : ಶಿವಶರಣೆ, ವಚನಗಾರ್ತಿ ಅಕ್ಕಮಹಾದೇವಿ ಜಯಂತಿಯನ್ನು ಶನಿವಾರ ತಾಲ್ಲೂಕು ಕಚೇರಿ ಆವರಣದಲ್ಲಿ ಅಕ್ಕಮಹಾದೇವಿ ಜಯಂತಿಯನ್ನು ಸಾಂಪ್ರದಾಯಿಕವಾಗಿ ಆಚರಿಸಲಾಯಿತು.

ತಹಶೀಲ್ದಾರರಾದ ಶಿವರಾಜ್ ಎಸ್ ಶಿವಪುರ ಅವರು ಭಾಗವಹಿಸಿ ಮಾತನಾಡಿ 12ನೇ ಶತಮಾನದ ವಚನಕಾರರಲ್ಲಿ ಅಕ್ಕಮಹಾದೇವಿ ಪ್ರಮುಖರಾಗಿದ್ದಾರೆ. ಅಧಿಕಾರ, ಸಂಪತ್ತು, ವೈಭವ, ಆಡಂಬರ, ಭೋಗ ಜೀವನಗಳನ್ನು ಸಂಪೂರ್ಣವಾಗಿ ತಿರಸ್ಕರಿಸಿದರು. ಎಲ್ಲಾ ಬಂಧನಗಳಿಂದ ಬಿಡುಗಡೆ ಪಡೆದು ಸಾಮಾನ್ಯರಲ್ಲಿ ಸಾಮಾನ್ಯಳಂತೆ ಜನ ಜೀವನದಲ್ಲಿ ಬೆರೆತು ಬದುಕಿನ ಮೌಲ್ಯಗಳನ್ನು ವಚನಗಳ ಮೂಲಕ ಪ್ರತಿಪಾದಿಸಿದರು. ಅಕ್ಕನ ವಚನಗಳ ಸಾರವನ್ನು ಇಂದಿನ ವಿದ್ಯಾರ್ಥಿಗಳಿಗೆ ಮುಟ್ಟಿಸುವ ಕಾರ್ಯವಾಗಬೇಕಿದೆ ಎಂದರು. ಅವರು ಅಕ್ಕಮಹಾದೇವಿ ರವರ ಧಾರ್ಮಿಕ ತತ್ತ್ವಗಳು, ಸಾಧನೆ ಹಾಗೂ ಮಹಿಳಾ ಸಬಲಿಕರಣಕ್ಕೆ ನೀಡಿದ ಅಜರಾಮರ ಎಂಬ ಭಾವನೆಯ ಕುರಿತು ವಿವರಿಸಿದರು.
ಅಕ್ಕಮಹಾದೇವಿ ಸಂಘದವರು ಹಾಗೂ‌ ಮಹಿಳಾ ಮಂಡಳಿ ಸದಸ್ಯರು, ಕಚೇರಿ ಸಿಬ್ಬಂದಿ ಹಾಗೂ ಸಾರ್ವಜನಿಕರು ಈ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ವರದಿ : ಜಿಲಾನ್ ಸಾಬ್ ಬಡಿಗೇರ.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ