
ಪ್ರಶಸ್ತಿ ಪ್ರದಾನ ಸಮಾರಂಭ
ಶಿವಮೊಗ್ಗ :ಪ್ರಾಮಾಣಿಕತೆ ಮತ್ತು ನಿಷ್ಠುರ ಮನೋಭಾವವನ್ನು ಹೊಂದಿದಾಗ ಪತ್ರಿಕಾ ಕ್ಷೇತ್ರದಲ್ಲಿ ನಿರ್ಭೀತಿಯಿಂದ ಕೆಲಸ ಮಾಡಲು ಸಾಧ್ಯವಾಗುತ್ತದೆ ಎಂದು ನಾಡೋಜ ಪ್ರಶಸ್ತಿ ಪುರಸ್ಕೃತ ಹಿರಿಯ ಸಾಹಿತಿ ಕುಂ. ವೀರಭದ್ರಪ್ಪ ಅಭಿಪ್ರಾಯಪಟ್ಟರು. ನಗರದ ಸರ್ಕಾರಿ ನೌಕರರ ಭವನದಲ್ಲಿ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909
ಶಿವಮೊಗ್ಗ :ಪ್ರಾಮಾಣಿಕತೆ ಮತ್ತು ನಿಷ್ಠುರ ಮನೋಭಾವವನ್ನು ಹೊಂದಿದಾಗ ಪತ್ರಿಕಾ ಕ್ಷೇತ್ರದಲ್ಲಿ ನಿರ್ಭೀತಿಯಿಂದ ಕೆಲಸ ಮಾಡಲು ಸಾಧ್ಯವಾಗುತ್ತದೆ ಎಂದು ನಾಡೋಜ ಪ್ರಶಸ್ತಿ ಪುರಸ್ಕೃತ ಹಿರಿಯ ಸಾಹಿತಿ ಕುಂ. ವೀರಭದ್ರಪ್ಪ ಅಭಿಪ್ರಾಯಪಟ್ಟರು. ನಗರದ ಸರ್ಕಾರಿ ನೌಕರರ ಭವನದಲ್ಲಿ
ಯಾದಗಿರಿ/ ಗುರುಮಠಕಲ್: ಚೆಪೆಟ್ಲಾ ಗ್ರಾಮದ ಶಾಂತಿನಿಕೇತನ ಪ್ರಾಥಮಿಕ ಮತ್ತು ಪ್ರೌಢ ಶಾಲೆಯಲ್ಲಿ ಇಂದು ಸಂವಿಧಾನ ಶಿಲ್ಪಿ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ 134 ನೇಯ ಜಯಂತಿಯನ್ನು ಶಾಲೆಯ ನಿರ್ದೇಶಕರು, ಶಿಕ್ಷಕರು ಮತ್ತು ಮಕ್ಕಳು
ಬೆಂಗಳೂರು: ನಿರೀಕ್ಷೆಯಂತೆಯೇ ರಾಜ್ಯ ಸರ್ಕಾರ ಹಾಗೂ ಶಿಕ್ಷಣ ಇಲಾಖೆ, ಪೋಷಕರಿಗೆ ಗುಡ್ ನ್ಯೂಸ್ ನೀಡಿದೆ. ಅದರ ಪ್ರಕಾರ 5 ವರ್ಷ 5 ತಿಂಗಳಾಗಿರುವ ಮಕ್ಕಳಿಗೆ ಇನ್ನು 1 ನೇ ತರಗತಿಗೆ ದಾಖಲಾತಿ ಮಾಡಲು ಸಾಧ್ಯವಾಗಲಿದೆ.
ಕಲಬುರ್ಗಿ ಜಿಲ್ಲೆಯ ಕಾಳಗಿ ತಾಲೂಕಿನ ಕೋಡ್ಲಿ ಗ್ರಾಮ ಪಂಚಾಯತ್ ಕಾರ್ಯಾಲಯದಲ್ಲಿ ಡಾಕ್ಟರ್ ಬಿ ಆರ್ ಅಂಬೇಡ್ಕರ್ ರವರ 134ನೇ ಜಯಂತಿಯನ್ನು ಆಚರಿಸಲಾಯಿತು.ಈ ಸಂದರ್ಭದಲ್ಲಿ ಪಿ. ಎ. ಸಿ. ಎಸ್ ಅಧ್ಯಕ್ಷರಾದ ಅಣ್ಣಾರಾವ ಪೆದ್ದಿ ರವರು
!ಆಯುಷ್ಮಾನ್ ಅಯ್ಯಣ್ಣಮಹಾರಾಜ್ ಜೊತೆ ಆಯುಷ್ಮಾತಿ ಶಾಂಭವಿ! ರಾಯಚೂರು : ಡಾ. ಬಿ. ಆರ್. ಅಂಬೇಡ್ಕರ್ ಅವರ ಜಯಂತಿಯ ದಿನದಂದು ರಾಯಚೂರು ನಗರದಡಾ. ಬಿ. ಆರ್. ಅಂಬೇಡ್ಕರ್ ಸರ್ಕಲ್ ನಲ್ಲಿ ಭಗವಾನ್ ಗೌತಮ್ ಬುದ್ಧರ ಸಂಪ್ರದಾಯದಂತೆ
ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ದೇಶನೂರ ಗ್ರಾಮದಲ್ಲಿ ಡಾ. ಬಿ. ಆರ್. ಅಂಬೇಡ್ಕರ್ ರವರ 134ನೇ ಜಯಂತಿಯನ್ನು ಅದ್ದೂರಿಯಿಂದ ಆಚರಿಸಲಾಯಿತು.ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರಾದ ಸಚಿನ್ ಪಾಟೀಲ್, ಶಾನ್ ರಾಮಣ್ಣವರ, ಬಸವರಾಜ್ ಭಾವಿಕಟ್ಟಿ, ಪಿ
ವಿಜಯನಗರ ಜಿಲ್ಲೆ ಕೂಡ್ಲಿಗಿ ತಾಲೂಕಿನ ಗಡಿಗ್ರಾಮ ವಾದಂತಹ ಟಿ ಕಲ್ಲಹಳ್ಳಿಯಲ್ಲಿ ಡಾಕ್ಟರ್ ಬಿ. ಆರ್. ಅಂಬೇಡ್ಕರ್ ಜಯಂತಿಯನ್ನು ತುಂಬಾ ಸರಳತೆಯಿಂದ ಆಚರಿಸಲಾಯಿತು.ಈ ಸಂದರ್ಭದಲ್ಲಿ ಗುರುಮೂರ್ತಿ ಶಿಕ್ಷಕರು ಮಾತನಾಡುತ್ತಾ ದೇಶ ಕಂಡ ಮಹಾನ್ ವ್ಯಕ್ತಿ ಈ
ಬಳ್ಳಾರಿ / ಕಂಪ್ಲಿ : ಸ್ಥಳೀಯ 22ನೇ ವಾರ್ಡಿನ ಎಂ.ಡಿ ಕ್ಯಾಂಪ್ ನಲ್ಲಿ ಜೈ ಭೀಮ್ ಜನ ಶಕ್ತಿ ಸಂಘಟನೆಯಿಂದ 134ನೇ ಅಂಬೇಡ್ಕರ್ ಜಯಂತ್ಯೋತ್ಸವ ಅಂಗವಾಗಿ ಶಾಸಕ ಜೆ.ಎನ್.ಗಣೇಶ ಅವರ ಸುಪುತ್ರ ಗೋಕುಲ ನಾಯಕ
ಬಳ್ಳಾರಿ / ಕಂಪ್ಲಿ : ಹುಲಿಗೆಮ್ಮ ಕ್ಯಾಂಪಿನ ಅಂಬೇಡ್ಕರ್ ಯುವಕರ ಬಳಗದಿಂದ ಅಂಬೇಡ್ಕರ್ ಭಾವಚಿತ್ರ ಮೆರವಣಿಗೆ ಪಟ್ಟಣದಲ್ಲಿ ವಿಜೃಂಭಣೆಯಿಂದ ಸೋಮವಾರ ಜರುಗಿತು.ಇಲ್ಲಿನ ಕ್ಯಾಂಪಿನ ರಕ್ಷಣಾ ವೇದಿಕೆ ಕಟ್ಟೆಯಿಂದ ಅಂಬೇಡ್ಕರ್ ವೃತ್ತದವರೆಗೆ ಬೃಹತ್ ಮೆರವಣಿಗೆ ಆರಂಭಗೊಂಡು,
ಕಲ್ಬುರ್ಗಿ ಜಿಲ್ಲೆಯ ಕಾಳಗಿ ತಾಲೂಕಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕುಡಹಳ್ಳಿಯಲ್ಲಿ 134 ನೇ ಡಾಕ್ಟರ್ ಬಿಆರ್ ಅಂಬೇಡ್ಕರ್ ಅವರ ಜಯಂತಿಯನ್ನು ಆಚರಣೆ ಮಾಡಲಾಯಿತು.ಭಾರತ ದೇಶದ ಅಪ್ರತಿಮ ಹೋರಾಟಗಾರಗಾರ, ಪ್ರಗತಿಪರ ಚಿಂತಕ, ಸಮಾಜ ಸುಧಾರಕ,
Website Design and Development By ❤ Serverhug Web Solutions