ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಸಿಂದಗಿಯಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ

ವಿಜಯಪುರ ಜಿಲ್ಲೆಯ ಸಿಂದಗಿ ಪಟ್ಟಣದಲ್ಲಿ ಮಹಾನಾಯಕ, ಸಂವಿಧಾನ ಶಿಲ್ಪಿ, ಭಾರತ ರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ 134 ನೇಯ ಜಯಂತೋತ್ಸವದ ಪ್ರಯುಕ್ತವಾಗಿ BJP ಪಕ್ಷದ ಕಾಯ೯ಲಯದಲ್ಲಿ ಮಾಜಿ ಜನಪ್ರಿಯ ಶಾಸಕರಾದ ಶ್ರೀ ರಮೇಶ ಬೂಸನೂರ್ ಹಾಗೂ ಸಿಂದಗಿ ಮಂಡಲದ ಬಿಜೆಪಿ ಅಧ್ಯಕ್ಷರು ಸಂತೋಷ ಪಾಟೀಲ ಡಂಬಳ ಸಿಂದಗಿ ವಿಧಾನಸಭಾ ಮತಕ್ಷೇತ್ರದ BJP ಪಕ್ಷದ ಮುಖಂಡರಾದ ಸನ್ಮಾನ್ಯ ಶ್ರೀ ಶ್ರೀಶೈಲಗೌಡ ಬಿರಾದಾರ (ಮಾಗಣಗೇರಾ) ಅವರು ಪಾಲ್ಗೊಂಡು ಡಾ. ಬಿ. ಆರ್. ಅಂಬೇಡ್ಕರ ಅವರ ಭಾವಚಿತ್ರಕ್ಕೆ ಪೂಜೆ ಹಾಗೂ ಪುಷ್ಪಾಚ೯ನೆ ಸಲ್ಲಿಸಿ,
ಬಿ.ಜೆ.ಪಿ ಪಕ್ಷದ ಹಿರಿಯ ನಾಯಕರು, ಮಂಡಲದ ಅಧ್ಯಕ್ಷರು, ಪ್ರಧಾನ ಕಾಯ೯ದಶಿ೯ಗಳು, SC ಮೋಚಾ೯ದ ಅಧ್ಯಕ್ಷರು , SC ಮೋಚಾ೯ದ ಜಿಲ್ಲಾ ಅಧ್ಯಕ್ಷರು ಹಾಗೂ ಪಕ್ಷದ ಕಾಯ೯ಕತ೯ರು, ದಲಿತ ಸೇನಯ ಮುಖಂಡರ ಜೊತೆಗೂಡಿ ಪಟ್ಟಣದಲ್ಲಿರುವ ಡಾ, ಬಿ, ಆರ್, ಅಂಬೇಡ್ಕರ ಅವರ ಪ್ರತಿಮೆಗೆ ತೇರಳಿ ಮಾಲಾಪ೯ಣೆ ಮಾಡಿ ಜಯಂತೋತ್ಸವದ ಕಾಯ೯ಕ್ರಮವನ್ನು ಉದ್ದೇಶಿಸಿ ಮಾತನಾಡಿದರು.
ಈ ಸಂದಭ೯ದಲ್ಲಿ ರಾಜಕೀಯ ಮುಖಂಡರು, ದಲಿತ ಸೇೆನೆಯ ಮುಖಂಡರು, ತಾಲೂಕ ಆಡಳಿತ ಅಧಿಕಾರಿಗಳು, ತಾಲೂಕಿನ ವಿವಿಧ ಗ್ರಾಮಗಳಿಂದ ಆಗಮಿಸಿದ ಅಂಬೇಡ್ಕರ ಅವರ ಅಭೀಮಾನಿಗಳು ಹಾಗೂ ಅನೇಕ ಯುವಕ ಮಿತ್ರರು ಸೇರಿದಂತೆ ಉಪಸ್ಥಿತರಿದ್ದರು.

ವರದಿ : ಹಣಮಂತ ಚ. ಕಟಬರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ