ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಪ್ರಕಟಣೆ

ಬೆಂಗಳೂರು: ಉಡುಪಿಯ ‘ರಾಗ ಧನ’ ಕಲಾ ಸಂಸ್ಥೆಯವರು, ಪ್ರಸಿದ್ಧ ಪತ್ರಕರ್ತರು- ಸಂಪಾದಕರು ಆಗಿದ್ದ ಕಲಾವಿಹಾರಿ ಶ್ರೀ ಎ. ಈಶ್ವರಯ್ಯನವರ ಸಂಸ್ಮರಣಾರ್ಥವಾಗಿ ಖ್ಯಾತ ರಂಗ ಕರ್ಮಿ, ಲೇಖಕಿ, ಕಾದಂಬರಿಗಾರ್ತಿ ಶ್ರೀಮತಿ ವೈ ಕೆ ಸಂಧ್ಯಾ ಶರ್ಮ ಅವರನ್ನು ‘ಕಲಾ ವಿಮರ್ಶೆ’ಯ ಸೇವೆಯನ್ನು ಪರಿಗಣಿಸಿ ‘ಕಲಾ ಪ್ರವೀಣ’ ಪ್ರಶಸ್ತಿಯನ್ನು ಮಣಿಪಾಲ ಸಮೀಪದ ಪರ್ಕಳದ ಸರಿಗಮ ಭಾರತಿ ಸಭಾಂಗಣದ ವರ್ಣ ರಂಜಿತ ಸಮಾರಂಭದಲ್ಲಿ ಪ್ರಧಾನ ಮಾಡಲಾಗುವುದು ಎಂದು ಪ್ರಕಟಣೆ ತಿಳಿಸಿದೆ.
ಪ್ರಶಸ್ತಿ ನೀಡುತ್ತಿರುವುದು ನನ್ನ ಸುಕೃತ, ಅಂಥ ಹಿರಿಯರ ಹೆಸರಿನ ಪ್ರಶಸ್ತಿಗಾಗಿ ನಾನು ಆಭಾರಿ. ನಾನು ಸಾಧನೆ ಮಾಡುವುದು ಇನ್ನೂ ತುಂಬಾ ಇದೆಯಾದರೂ ಪ್ರಶಸ್ತಿಯನ್ನು ವಿನಮ್ರಳಾಗಿ ಸ್ವೀಕರಿಸುತ್ತಿದ್ದೇನೆ ಎಂದು ಸಾಹಿತಿ ಶ್ರೀಮತಿ ವೈ ಕೆ ಸಂಧ್ಯಾ ಶರ್ಮ ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ವರದಿ: ಕೊಡಕ್ಕಲ್ ಶಿವಪ್ರಸಾದ್, ಶಿವಮೊಗ್ಗ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ