ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ವೀರಶೈವ ಲಿಂಗಾಯತ ಸಮಾಜದ ರುದ್ರ ಭೂಮಿಗಾಗಿ ಮನವಿ ಪತ್ರ ಸಲ್ಲಿಕೆ

ವೀರಶೈವ ಲಿಂಗಾಯತ ಸಮಾಜದ ರುದ್ರ ಭೂಮಿಗೆ ಮಂಜೂರಾಗಿರುವ ಎರಡು ಎಕರೆ ಜಾಗವನ್ನು ಶೀಘ್ರವೇ ಸುಪರ್ದಿಗೆ ಕೊಡಿಸುವಂತೆ ಶಾಸಕ ಶ್ರೀ ವತ್ಸ ಅವರಿಗೆ ಯುವ ಮುಖಂಡ ತೇಜಸ್ವಿ ನಾಗಲಿಂಗ ಸ್ವಾಮಿ ಮನವಿ ಸಲ್ಲಿಸಿದರು.

ಮೈಸೂರು : ವೀರಶೈವ ಲಿಂಗಾಯತ ಸಮಾಜದ ರುದ್ರ ಭೂಮಿಗೆ ಮಂಜೂರಾಗಿರುವ ಎರಡು ಎಕರೆ ಜಾಗವನ್ನು ಶೀಘ್ರವೇ ಸುಪರ್ದಿಗೆ ಕೊಡಿಸುವಂತೆ ಶಾಸಕ ಶ್ರೀ ವತ್ಸ ಅವರಿಗೆ ಯುವ ಮುಖಂಡ ತೇಜಸ್ವಿ ನಾಗಲಿಂಗ ಸ್ವಾಮಿ ಮನವಿ ಸಲ್ಲಿಸಿದರು.

ಮೈಸೂರಿನ ವಿದ್ಯಾರಣ್ಯ ಪುರಂ ನಲ್ಲಿರುವ ವೀರಶೈವ ಲಿಂಗಾಯತ ಸಮಾಜದ ರುದ್ರ ಭೂಮಿಗೆ ಈಗಾಗಲೇ ಮಂಜೂರಾಗಿರುವ ಎರಡು ಎಕರೆ ಜಾಗವನ್ನು ಶೀಘ್ರವೇ ಸುಪರ್ದಿಗೆ ಕೊಡಿಸುವಂತೆ ಮತ್ತು ರುದ್ರ ಭೂಮಿಗೆ ಬಿಡುಗಡೆ ಆಗಿರುವ ಅನುದಾನ ದಲ್ಲಿ ಅಭಿವೃದ್ಧಿ ಕಾಮಗಾರಿಗಳನ್ನು ಪ್ರಾರಂಭಿಸುವಂತೆ ಇಂದು ಯುವ ಮುಖಂಡ ತೇಜಸ್ವಿ ನಾಗಲಿಂಗ ಸ್ವಾಮಿ ಅವರು ಕೆ ಆರ್ ಕ್ಷೇತ್ರದ ಶಾಸಕರಾದ ಶ್ರೀ ವತ್ಸ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದರು.

ಮನವಿಗೆ ಸ್ಪಂದಿಸಿದ ಶಾಸಕರು ಮುಂದಿನ ದಿನಗಳಲ್ಲಿ ರುದ್ರ ಭೂಮಿಯ ಅಭಿವೃದ್ಧಿ ಮತ್ತು ಮಂಜೂರಾಗಿರುವ ಎರಡು ಎಕರೆ ಜಾಗವನ್ನು ಹಸ್ತಾಂತರಿಸುವ ಭರವಸೆ ನೀಡಿದರು ಎಂದು ತೇಜಸ್ವಿ ಹೇಳಿದ್ದಾರೆ.

  • ಕರುನಾಡ ಕಂದ
ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ