ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕೊಟ್ಟ ಶಂಕರ್ ನ ಅಭಿನಂದಿಸಿದ ಶಾಸಕ ಡಾ. ಟಿ ಬಿ ಜಯಚಂದ್ರ

ತುಮಕೂರು ಜಿಲ್ಲೆಯ ದಲಿತ ಚಳುವಳಿಯ ಚಾರಿತ್ರಿಕ ಅಧ್ಯಯನ ವಿಷಯದಲ್ಲಿ ಪಿ ಹೆಚ್ ಡಿ ಪಡೆದ ಶಿರಾ ತಾಲೂಕಿನ ಕೊಟ್ಟ ಗ್ರಾಮದ ಶಂಕರ್ / ಕೊಟ್ಟ ಶಂಕರ್ ಅವರನ್ನು ಶಿರಾ ವಿಧಾನ ಸಭಾ ಕ್ಷೇತ್ರದ ಶಾಸಕ ಕರ್ನಾಟಕ ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿ T B ಜಯಚಂದ್ರ ಶಿರಾದ ಬಾಬು ಜಗಜೀವನರಾಂ ಭವನದಲ್ಲಿ ಅಭಿನಂದಿಸಿದರು.
ಈ ಸಂದರ್ಭದಲ್ಲಿ ಶಾಸಕ T. B. ಜಯಚಂದ್ರ
ಚಿದಾನಂದ ಗೌಡ ಎಂ. ದಿಶಾ ಸಮಿತಿಯ ಸದಸ್ಯರು ಮದಲೂರು ಮೂರ್ತಿ ಮಾಸ್ಟರ್ ಕೋಟೆ ಲೋಕೇಶ್ ಹಾಗೂ ನಗರ ಸಭಾ ಸದಸ್ಯರು ಕೊಟ್ಟ ಗ್ರಾಮದ ಅಣ್ಣ-ತಮ್ಮಂದಿರು ಸ್ನೇಹಿತರು ಭಾಗವಹಿಸಿದ್ದರು.

ವರದಿಗಾರರು ಕೊಟ್ಟ ಕರಿಯಣ್ಣ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ