ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಶಹಾಪುರ ಉಪನೋಂದಣಾಧಿಕಾರಿಗಳ ಕಛೇರಿ ಮುಂದೆ ಕಸದ ರಾಶಿ

ಯಾದಗಿರಿ :ಶಹಾಪುರ ಕಛೇರಿ ಮುಂದೆ ಕಸದ ರಾಶಿ ಇದ್ದರೂ ಯಾರೂ ಕೂಡಾ ಈ ಕಡೆ ನೋಡುತ್ತಿಲ್ಲ, ಅಧಿಕಾರಿಗಳು ಕೂಡ ತಮ್ಮ ಕೆಲಸವನ್ನು ನಿರ್ಲಕ್ಷ್ಯ ತೋರಿಸುವ ಮುಂಖಾತರ ತಮ್ಮ ” ಕಾಯಕವೇ ಕೈಲಾಸ ” ಎಂಬ ನಾಣ್ಣುಡಿ ಇವರಿಗೆ ಅನ್ವಯವಾಗದಂತೆ ಇದ್ದಾರೆ.

ಏಕೆಂದರೆ ಇಲ್ಲಿ ಹಿರಿಯ ಮತ್ತು ಅಂಗವಿಕಲರಿಗೆ ಅನುಕೂಲಕರ ಆಗುವ ರೀತಿಯಲ್ಲಿ ಯಾವುದೇ ಸೌಲಭ್ಯ ಹಾಗೂ ಸೌಕರ್ಯಗಳನ್ನು ಒದಗಿಸುವುದರ ಕಡೆ ಗಮನ ನೀಡದಿರುವುದು ಮತ್ತು ಕುಡಿಯುವ ನೀರಿನ ವ್ಯವಸ್ಥೆ ಇಲ್ಲ ಆದ ಕಾರಣ ಇಲ್ಲಿ ಏಜೆಂಟ್ ಮೂಲಕ ಕಾರ್ಯವನ್ನು ಮಾಡಿಸುತ್ತಾರೆ. ಇದರಲ್ಲಿ ಯಾರು ಸರ್ಕಾರದ ನೌಕರರು ಮತ್ತು ಏಜೆಂಟರು ಎಂಬ ಬಗ್ಗೆ ಸಾರ್ವಜನಿಕರಿಗೆ ಅನುಮಾನ ಕಾಡುತ್ತಿದೆ ಅವರಿವರೆನ್ನದೆ ಎಲ್ಲರೂ ಕಛೇರಿ ಒಳಗಡೆ ಹೋಗಿ ಬರುತ್ತಾರೆ. ಸರಿಯಾದ ಸಮಯಕ್ಕೆ ಬರುವುದಿಲ್ಲ ಆದ ಕಾರಣ ಹಿರಿಯ ಅಧಿಕಾರಿಗಳು ಶಹಾಪುರ ಉಪನೋಂದಣಿ ಅಧಿಕಾರಿಗಳ ವಿರುದ್ಧ ಕೂಡಲೇ ಕ್ರಮ ಕೈಗೊಳ್ಳಬೇಕೆಂದು ಅಂಗವಿಕಲ ಸಂಘದ ರಾಜ್ಯಾಧ್ಯಕ್ಷರಾದ ಸುಭಾಷ್ ಹೋತಪೇಠ ಆಗ್ರಹಿಸಿದ್ದಾರೆ.

  • ಕರುನಾಡ ಕಂದ
ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ