
ಕುರುಗೋಡು: ರೋಜ್ ಗಾರ್ ದಿವಸ್ ಆಚರಣೆ
ಬಳ್ಳಾರಿ: ಕುರುಗೋಡು ತಾಲ್ಲೂಕಿನ ದಮ್ಮೂರು ಮತ್ತು ಸಿಂಧಿಗೇರಿ ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ಉದ್ಯೋಗ ಖಾತರಿ ಯೋಜನೆಯಡಿ ಕಾಲುವೆ ಹೂಳೆತ್ತುವ ಕಾಮಗಾರಿ ಸ್ಥಳದಲ್ಲಿ ರೋಜ್ ಗಾರ್ ದಿವಸ್ ಅನ್ನು ಸೋಮವಾರ ಆಚರಿಸಲಾಯಿತು. ಜಿಲ್ಲಾ ಪಂಚಾಯತ್ ಮುಖ್ಯ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಬಳ್ಳಾರಿ: ಕುರುಗೋಡು ತಾಲ್ಲೂಕಿನ ದಮ್ಮೂರು ಮತ್ತು ಸಿಂಧಿಗೇರಿ ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ಉದ್ಯೋಗ ಖಾತರಿ ಯೋಜನೆಯಡಿ ಕಾಲುವೆ ಹೂಳೆತ್ತುವ ಕಾಮಗಾರಿ ಸ್ಥಳದಲ್ಲಿ ರೋಜ್ ಗಾರ್ ದಿವಸ್ ಅನ್ನು ಸೋಮವಾರ ಆಚರಿಸಲಾಯಿತು. ಜಿಲ್ಲಾ ಪಂಚಾಯತ್ ಮುಖ್ಯ

ಶಿರಸಿ/ಯಲ್ಲಾಪುರ: ಶ್ರೀ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನದ ಅಂಗವಾದ ಶ್ರೀ ಶಾರದಾಂಬಾ ದೇವಸ್ಥಾನ ಯಲ್ಲಾಪುರದಲ್ಲಿ 20-04-2025ರಂದು ವಾರ್ಷಿಕ ದೇವಕಾರ್ಯ ನೆರವೇರಿತು. ಪರಮ ಪೂಜ್ಯ ಶ್ರೀ ಶ್ರೀಮದ್ ಗಂಗಾಧರೇಂದ್ರ ಸರಸ್ವತೀ ಮಹಾಸ್ವಾಮಿಗಳ ದಿವ್ಯ

ವಿಜಯಪುರ ಜಿಲ್ಲೆಯ ಆಲಮೇಲ ತಾಲೂಕಿನ ಸುಕ್ಷೇತ್ರ ತಾರಾಪೂರ ಗ್ರಾಮದ ಶ್ರೀ ಗುರು ಸಂಸ್ಥಾನ ಹಿರೇಮಠದ ಶ್ರೀ ಷ. ಬ್ರ. ಶ್ರೀ ಮುರುಘರಾಜೇಂದ್ರ ಶಿವಾಚಾರ್ಯರ ಪುಣ್ಯ ಸ್ಮರಣೋತ್ಸವ ನಿಮಿತ್ಯವಾಗಿ ಜಂಗಮ ವಟುಗಳಿಗೆ ಧರ್ಮಾರ್ಥ ಅಯ್ಯಾಚಾರ ಮತ್ತು

ನಿನ್ನೆ ಕೂಡ್ಲಿಗಿ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಶ್ರೀ ಗ್ರಾಮ ದೇವತೆ ಊರಮ್ಮ ದೇವಿಯ ಜಾತ್ರಾ ಮಹೋತ್ಸವದ ಪೂರ್ವಭಾವಿ ಸಭೆಯ ಅಧ್ಯಕ್ಷತೆಯನ್ನು ವಹಿಸಿ ಶಾಸಕ ಎನ್.ಟಿ. ಶ್ರೀನಿವಾಸ್ ಮಾತನಾಡಿದರು. ಜಾತ್ರಾ ಮಹೋತ್ಸವಕ್ಕೆ ಮೆರಗು ಬರಬೇಕಾದರೆ ಸಾಮರಸ್ಯ,
Website Design and Development By ❤ Serverhug Web Solutions