ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಜಮ್ಮ ಕಾಶ್ಮೀರದ ಪಹಲ್ಗಾಂದಲ್ಲಿ ಉಗ್ರರ ದಾಳಿಗೆ ಹುತಾತ್ಮರಾದವರಿಗೆ ಪಕ್ಷಾತೀತವಾಗಿ ಶ್ರದ್ದಾಂಜಲಿ.

ಇಂತಹ ಹೇಯ ಕೃತ್ಯ ಎಸಗಿರುವ ಉಗ್ರರಿಗೆ ತಕ್ಕ ಪಾಠ ಕಲಿಸಬೇಕು – ಚಂದೂಲಾಲ ಚೌಧರಿ

ಯಾದಗಿರಿ/ ಗುರುಮಠಕಲ್: ಪಟ್ಟಣದ ಮಹಾತ್ಮ ಬಸವೇಶ್ವರ ವೃತ್ತದಲ್ಲಿ ಗುರುಮಠಕಲ್ ಪಕ್ಷಾತೀತವಾಗಿ ಹಾಗೂ ವಿವಿಧ ಹಿಂದೂ ಸಂಘಟನೆ, ಸಾರ್ವಜನಿಕರ ವತಿಯಿಂದ ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಂದಲ್ಲಿ ಮಂಗಳವಾರ ನಡೆದ ಭಯಾನಕ ಉಗ್ರವಾದಿ ಕೃತ್ಯವನ್ನು ಖಂಡಿಸಿ ಶ್ರದ್ದಾಂಜಲಿ ನೀಡಲಾಯಿತು. ಇಂತಹ ಘಟನೆಗಳು ಮರು ಕಳಿಸದಂತೆ ಕೇಂದ್ರ ಸರಕಾರ ಹೆಚ್ಚು ಉಗ್ರ ನಿಘ ಪಡೆಗಳನ್ನು ನೇಮಿಸಿ ಮತ್ತೊಮ್ಮೆ ಪುಲ್ವಾಮ ರೀತಿಯಲ್ಲಿ ಉತ್ತರ ನೀಡಬೇಕು,ಇಂತಹ ಹೇಯ ಕೃತ್ಯ ಎಸಗಿರುವ ಉಗ್ರರಿಗೆ ತಕ್ಕ ಪಾಠ ಕಲಿಸಬೇಕು, ಈ ದಾಳಿಯಲ್ಲಿ ದೇಹ ಬಿಟ್ಟ ಅಯಾಕರ 26 ಜೀವಗಳಿಗೆ ಬೆಲೆ ಸಿಗಲಿ ಅವರ ಆತ್ಮಕ್ಕೆ ಶಾಂತಿ ಸಿಗಲಿ,ಕಣ್ಣಾರೆ ಕಂಡು ಭಯಭೀತವಾದ ಆ ಜೀವಗಳು ಸುಧಾರಿಸಿಕೊಳ್ಳಲಿ ಕೇಂದ್ರ ಸರ್ಕಾರ ಸಾವಿಗೆ ನ್ಯಾಯಕೊಡಲಿ ಎಂದು ಚಂದೂಲಾಲ ಚೌಧರಿ ಹೇಳಿದರು.

ವರದಿ: ಜಗದೀಶ್ ಕುಮಾರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ