ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕೊನೆಗೂ ಚರಂಡಿಗಳ ದುರಸ್ಥಿಗೆ ಮುಂದಾದ ಪುರಸಭೆ

ಪಟ್ಟಣದ ಮುಖ್ಯರಸ್ತೆಯಲ್ಲಿ ಬೆಳ್ಳಂಬೆಳಿಗ್ಗೆ ಘರ್ಜಿಸಿದ ಜೆಸಿಬಿ

ಯಾದಗಿರಿ/ ಗುರುಮಠಕಲ್ : ಪಟ್ಟಣದ ಮುಖ್ಯರಸ್ತೆ ಬದಿಯಲ್ಲಿರುವ ಚರಂಡಿ ಸ್ವಚ್ಛತೆ ಮಾಡಲು ಜೆಸಿಬಿ ಯಂತ್ರಗಳ ಮೂಲಕ ತೆರವುಗೊಳಿಸುವ ಕಾರ್ಯ ಬೆಳ್ಳಂ ಬೆಳಿಗ್ಗೆ ಪುರಸಭೆ ಕಾರ್ಯಾಲಯದಿಂದ ಆರಂಭವಾಗಿದ್ದು, ಹಲವು ವರ್ಷಗಳಿಂದ ಸ್ವಚ್ಛತೆಯಾಗದೆ ಮಳೆಗಾಲ ಅಥವಾ ಹೆಚ್ಚಾಗಿ ಮಳೆ ಬಂತೆಂದರೆ ಅಂಗಡಿಗಳ ಒಳಗೆ ನೀರು ಹೊಕ್ಕು ವರ್ತಕರ ಹಿಡಿ ಶಾಪಕ್ಕೆ ಕಾರಣವಾಗುತ್ತಿತ್ತು, ಸಾಕಷ್ಟು ಆರೋಗ್ಯ ಸಮಸ್ಯೆಗಳು ವರ್ತಕರನ್ನು ಸುಮಾರು ವರ್ಷಗಳಿಂದ ಕಾಡುತ್ತಿತ್ತು, ಕಸಕಡ್ಡಿ, ಮಣ್ಣು, ಪ್ಲಾಸ್ಟಿಕ್ ನಿಂದ ತುಂಬಿರುವ ಸರಿ ಸುಮಾರು ಇಪ್ಪತ್ತಕಿಂತ ಹೆಚ್ಚು ವರ್ಷಗಳ ಹಳೆ ಕಾಲದ ಚರಂಡಿಗಳ ಸ್ವಚ್ಛತೆಗೆ ಮುಂದಾಗಿರುವ ಪುರಸಭೆ ಕಾರ್ಯಕ್ಕೆ ವರ್ತಕರು
ಹರ್ಷ ವ್ಯಕ್ತಪಡಿಸಿದ್ದಾರೆ
ಈಗಾಗಲೇ ಮುಖ್ಯ ರಸ್ತೆ ಕಾಮಗಾರಿ ಪ್ರಾರಂಭವಾಗಿರುವ ಹಿನ್ನಲೆಯಲ್ಲಿ ,ಚರಂಡಿ ಸ್ವಚ್ಛತೆ ಹಾಗೂ ದುರಸ್ಥಿ ಕಾರ್ಯಚರಣೆ ಸಿಹಿ ನೀರಿನ ಭಾವಿಯಿಂದ ಸಾಗಿದೆ, ಕಾರ್ಯಚರಣೆಯು ಅಂಗಡಿ ಮಾಲೀಕರ ಹಾಗೂ ಸ್ಥಳೀಯರ ಸಮ್ಮುಖದಲ್ಲಿ ಜರುಗಿತು.

ವರದಿ: ಜಗದೀಶ್ ಕುಮಾರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ