ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಗ್ರಂಥಾಲಯಕ್ಕೆ ಉಚಿತವಾಗಿ 60 ಪುಸ್ತಕಗಳ ದೇಣಿಗೆ

ವಿಜಯನಗರ ಜಿಲ್ಲೆ ಕೊಟ್ಟೂರು ಪಟ್ಟಣದ ದಿವಂಗತ ಬಿ ಪಿ ಮಂಜುನಾಥ ದೈಹಿಕ ಶಿಕ್ಷಕರು ಇವರ ಸವಿ ನೆನಪಿಗಾಗಿ ಇವರ ಮಗ ಸಚಿನ್ ಬಿ ಪಿ ಮತ್ತು ಸೊಸೆ ಕೊಟ್ಟೂರಿನ ಸಾರ್ವಜನಿಕ ಗ್ರಂಥಾಲಯಕ್ಕೆ ಉಚಿತವಾಗಿ ಮೌಲ್ಯಾತೀತವಾದ 60 ಪುಸ್ತಕಗಳನ್ನು ದೇಣಿಗೆಯಾಗಿ ನೀಡಿದ್ದಾರೆ.
ಈ ಪುಸ್ತಕಗಳನ್ನು ಎಲ್ಲಾ ಓದುಗರು ಬಳಸಿಕೊಳ್ಳಬಹುದೆಂದು ತಿಳಿಸಿದ್ದಾರೆ .
ದಾನಿಗಳಾದ ಶ್ರೀ ಬಿ ಪಿ ಸಚಿನ್ ಮತ್ತು ಕುಟುಂಬದವರಿಗೆ ಮಲ್ಲಪ್ಪ ಗುಡ್ಲಾನೂರು ಶಾಖಾ ಗ್ರಂಥಾಲಯ ಅಧಿಕಾರಿಗಳು ನನ್ನ ವೈಯಕ್ತಿಕವಾಗಿ ಮತ್ತು ಸಾರ್ವಜನಿಕ ಗ್ರಂಥಾಲಯ ಇಲಾಖೆಯ ಪರವಾಗಿ ಹೃತ್ಪೂರ್ವಕ ಅಭಿನಂದನೆಗಳನ್ನು ಅವರಿಗೆ ಅರ್ಪಿಸುತ್ತಿದ್ದೇನೆಂದು ತಿಳಿಸಿದ್ದಾರೆ.

  • ಕರುನಾಡ ಕಂದ
ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ