ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ದಿ. 27ರಂದು ಉಚಿತ ಬಂಜೆತನ ತಪಾಸಣೆ ಶಿಬಿರ.

ಯಾದಗಿರಿ/ಗುರುಮಠಕಲ್: ಇದೇ ದಿನಾಂಕ 27 ಭಾನುವಾರ ಪ್ರಖ್ಯಾತ ಬಂಜೆತನ ನಿವಾರಣ ತಜ್ಞರಾಗಿರುವ ಡಾ।। ಭಾಗ್ಯಶ್ರೀ ಶರಣಪ್ರಕಾಶ ಪಾಟೀಲ್ MS, FRM, ಡಾ।। ಮೀತಾ ಅಂಗಡಿ MS, FRM, ಡಾ।।ಮಧುರಾ ಬನಾಳೆ MD, ICOG INFERTILITY SPECIALIST, ಇವರಿಂದ ಉಚಿತವಾಗಿ ಮಕ್ಕಳಿಲ್ಲದ ದಂಪತಿಗಳಿಗೆ ತಪಾಸಣೆ ಶಿಬಿರವನ್ನು ತಿರುಮಲ ಕೇರ್ ಆಸ್ಪತ್ರೆ,ಯಶೋದಾ ಕಾಂಪ್ಲೆಕ್ಸ್, ಸಾಮ್ರಾಟ್ ಸರ್ಕಲ್, ಗುರುಮಠಕಲ್ ನಲ್ಲಿ
ಸಮಯ:ಬೆಳಿಗ್ಗೆ 10:00 ರಿಂದ ಮಧ್ಯಾಹ್ನ 2 ಗಂಟೆ ವರೆಗೆ ಏರ್ಪಡಿಸಲಾಗಿದೆ, ಇದರ ಸದುಪಯೋಗವನ್ನು ಮಕ್ಕಳಿಲ್ಲದ ದಂಪತಿಗಳು ಪಡೆಯಬೇಕು ಎಂದು ಡಾ. ಭಾಗರೆಡ್ಡಿ ತಿಳಿಸಿದ್ದಾರೆ.

ಮುಂಗಡವಾಗಿ ತಪಾಸಣೆಗೆ ಹೆಸರು ನೋಂದಾಯಿಸಲು ಕೆಳಕಂಡ ನಂಬರ್ ಗೆ ಕರೆ ಮಾಡಲು ತಿಳಿಸಿದ್ದಾರೆ. 9731777771, 7337835331

ವರದಿ: ಜಗದೀಶ್ ಕುಮಾರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ