ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಮಳೆಯಿಂದ ಬೆಳೆಹಾನಿ, ಅಧಿಕಾರಿಗಳ ಭೇಟಿ

ವಿಜಯನಗರ ಜಿಲ್ಲೆ ಕೊಟ್ಟೂರು ತಾಲೂಕಿನಲ್ಲಿ ದಿ: 16.04.2025 ರಂದು ಸುರಿದ ಭಾರೀ ಗಾಳಿ, ಮಳೆಗೆ ಕಂದಗಲ್ ಗ್ರಾಮದ ಕೆ. ನಂಜಪ್ಪ ತಂದೆ ಸೋಗೀರಪ್ಪ ಇವರ ಸ ನಂ 198/2 ವಿಸ್ತೀರ್ಣ 0.60 ಸೆಂಟ್ಸ್ ಹಾಗೂ ಎಂ ಚಂದ್ರಪ್ಪ ಸ ನಂ 193 ವಿಸ್ತೀರ್ಣ 3.00 ಎಕರೆ ಜಮೀನುಗಳಲ್ಲಿ ಬೆಳೆದ ಪಪ್ಪಾಯಿ ಬೆಳೆ ಭಾಗಶ: ಹಾಳಾಗಿರುತ್ತದೆ. ಈ ಬಗ್ಗೆ ಹರಪನಹಳ್ಳಿಯ ಸಹಾಯಕ ಆಯುಕ್ತರಾದ ಚಿದಾನಂದ .ಎಸ್. ಗುರುಸ್ವಾಮಿ ಇವರು ಕಂದಗಲ್ ಗ್ರಾಮಕ್ಕೆ ಭೇಟಿ ನೀಡಿ ಹಾನಿಯಾದ ಪಪ್ಪಾಯಿ ಬೆಳೆಯ ನಷ್ಟದ ಬಗ್ಗೆ ಮಾಹಿತಿಯನ್ನು ಪಡೆದರು. ಈ ಸಮಯದಲ್ಲಿ ಕೊಟ್ಟೂರು ತಹಶೀಲ್ದಾರರಾದ ಅಮರೇಶ್ ಜಿ ಕೆ, ಕಂದಾಯ ನಿರೀಕ್ಷಕರಾದ ಹಾಲಸ್ವಾಮಿ, ಗ್ರಾಮ ಆಡಳಿತ ಅಧಿಕಾರಿ ಸೌಭಾಗ್ಯಮ್ಮ ಹಾಗೂ ಜಮೀನಿನ ರೈತರು ಸ್ಥಳದಲ್ಲಿ ಹಾಜರಿದ್ದರು.

  • ಕರುನಾಡ ಕಂದ
ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ