ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಫೋನ್ ಕಸಿದುಕೊಂಡ ಶಿಕ್ಷಕಿಯ ಜಡೆ ಹಿಡಿದು ಚಪ್ಪಲಿಯಲ್ಲಿ ಬಾರಿಸಿದ ವಿದ್ಯಾರ್ಥಿನಿ

ಶಾಲೆಗೆ ಫೋನ್ ನೋ ಎಂಟ್ರಿ ಎಂದ ಶಿಕ್ಷಕಿಗೆ ಚಪ್ಪಲಿಯಲ್ಲಿ ಕಪಾಳಮೋಕ್ಷ ಮಾಡಿದ ವಿದ್ಯಾರ್ಥಿನಿ…!

ಆಂಧ್ರಪ್ರದೇಶ: ಮಕ್ಕಳಿಗೆ ವಿದ್ಯೆ ಕಲಿಸಿ, ಬದುಕಿನ ಮಾರ್ಗ ತೋರಿಸುವ ಶಿಕ್ಷಕನ್ನು ದೇವರೆಂದು ಗೌರವಿಸಲಾಗುತ್ತದೆ, ಆದರೆ ಇಲ್ಲೊಬ್ಬಳು ವಿದ್ಯಾರ್ಥಿನಿ ತನ್ನ ಚಪ್ಪಲಿಯಲ್ಲೇ ತನ್ನ ಗುರುವಿಗೆ ಕಪಾಳಮೋಕ್ಷ ಮಾಡಿದ್ದಾಳೆ.

ಈ ಘಟನೆ ಆಂಧ್ರಪ್ರದೇಶದ ವಿಜಯನಗರಂ ಜಿಲ್ಲೆಯ ರಘು ಎಂಜಿನಿಯರಿಂಗ್ ಕಾಲೇಜಿನಲ್ಲಿ ನಡೆದಿದೆ.

ಸದ್ಯ ಘಟನೆಗೆ ಸಂಬಂಧಿಸಿದ ವಿಡಿಯೋ ಸೋಶಿಯಲ್ ಮೀಡಿಯಾಗಳಲ್ಲಿ ಭಾರೀ ವೈರಲ್ ಆಗುತ್ತಿದೆ.

ವಿದ್ಯಾರ್ಥಿನಿ ತರಗತಿಯಲ್ಲಿ ಫೋನಿನಲ್ಲಿ ಮಾತನಾಡುತ್ತಿದ್ದನ್ನು ಕಂಡ ಶಿಕ್ಷಕಿ ಆಕೆಯಿಂದ ಫೋನ್ ಕಸಿದುಕೊಂಡಿದ್ದಾರೆ.
ಇದರಿಂದ ಕೋಪಗೊಂಡ ವಿದ್ಯಾರ್ಥಿನಿ ನೇರವಾಗಿ ತನ್ನ ಶಿಕ್ಷಕಿಯ ಮೇಲೆಯೇ ಕೈ ಮಾಡಿದ್ದಾಳೆ.

ಕಾಲೇಜಿನ ಕ್ಯಾಂಪಸ್ ನಲ್ಲೇ ನೂರಾರು ವಿದ್ಯಾರ್ಥಿಗಳ ಮುಂದೆ ಶಿಕ್ಷಕಿಗೆ ಚಪ್ಪಲಿಯಲ್ಲಿ ಹೊಡೆದಿರುವ ದೃಶ್ಯ ವಿಡಿಯೋದಲ್ಲಿ ಸೆರೆಯಾಗಿದೆ.

ಇದಲ್ಲದೇ ಶಿಕ್ಷಕಿಗೆ ಅವಾಚ್ಯ ಶಬ್ದಗಳಿಂದ ಶಬ್ದಗಳಿಂದ ಬೈಯುತ್ತಿರುವುದನ್ನು ಕಾಣಬಹುದು.

@DrSrinubabu ಎಂಬ ಟ್ವಿಟರ್ ಖಾತೆಯಲ್ಲಿ ಈ ವಿಡಿಯೋ ಹಂಚಿಕೊಳ್ಳಲಾಗಿದೆ.

ವರದಿ : ಜಿಲಾನಸಾಬ್ ಬಡಿಗೇರ್.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ