ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಶರಣಬಸವ ಅತ್ತನೂರು ಅವರಿಗೆ ಕಾಯಕ ಯೋಗಿ ಪ್ರಶಸ್ತಿ : ನಬಿಸಾಬ್ ಆನಾಹೊಸೂರ

ಬಾಗಲಕೋಟೆ :ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ತು ನೀಡುವ ರಾಜ್ಯ ಮಟ್ಟದ ಕಾಯಕ ಯೋಗಿ ಪ್ರಶಸ್ತಿಗೆ ಲಿಂಗಸಗೂರು ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಪತ್ತಿನ ಸಹಕಾರಿ ಸಂಘದ ಕಾರ್ಯ ನಿರ್ವಾಹಕರಾದ ಶ್ರೀ ಶರಣಬಸವ ಅತ್ತನೂರು ಅವರು ಭಾಜರಾಗಿದ್ದಾರೆ ಎಂದು ಪರಿಷತ್ತಿನ ಜಿಲ್ಲಾಧ್ಯಕ್ಷ ನಬೀಸಾಬ್ ಆನಾಹೊಸೂರ ಪತ್ರಿಕೆಗೆ ತಿಳಿಸಿದ್ದಾರೆ. ಅವರ ಪ್ರಾಮಾಣಿಕತೆ, ದಕ್ಷತೆ, ಕರ್ತವ್ಯ ಪ್ರಜ್ಞೆ ಗುರುತಿಸಿ ಈ ಪ್ರಶಸ್ತಿಗೆ ಆಯ್ಕೆಯಾದ ಮಾಡಲಾಗಿದೆ, ಮೇ 01 ರ ಗುರುವಾರರಂದು ಬಾಗಲಕೋಟ ಜಿಲ್ಲೆಯ ರಬಕವಿ ನಗರದ ಶ್ರೀ ಶಿವದಾಸಿಮಯ್ಯ ಸಮುದಾಯ ಭವನದಲ್ಲಿ ನಡೆಯುವ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಗೌರವಿಸಿ, ಸನ್ಮಾನಿಸಲಾಗುವುದು ಎಂದು ತಿಳಿಸಿದ್ದಾರೆ. ಈ ಕಾರ್ಯಕ್ರಮದಲ್ಲಿ ಜನಪ್ರತಿನಿಧಿಗಳು, ಚಿಂತಕರು, ಸಾಹಿತಿಗಳು ಭಾಗವಹಿಸುವವರಿದ್ದಾರೆ.

  • ಕರುನಾಡ ಕಂದ
ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ