ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಪೊಲೀಸ್ ಪ್ರಕಟಣೆ

ವಿಜಯನಗರ ಜಿಲ್ಲೆ ಕೊಟ್ಟೂರು: ದಿ. 15 -04-2025 ರಂದು ಸಂಜೆ 7 ಗಂಟೆಗೆ ಪಿರ್ಯಾದುದಾರರಾದ ದುರುಗಮ್ಮ ಗಂಡ ರೇವಣ್ಣ ,38 ವರ್ಷ, ಆದಿ ಕರ್ನಾಟಕ ಜನಾಂಗ, ಕೂಲಿ ಕೆಲಸ, ವಾಸ ಅಂಗನವಾಡಿ ಶಾಲೆ ಹತ್ತಿರ ಹರಾಳು ಗ್ರಾಮ ಕೊಟ್ಟೂರು ತಾಲೂಕು ವಿಜಯನಗರ ಜಿಲ್ಲೆ ಇವರು ಕೊಟ್ಟೂರು ಪೋಲಿಸ್ ಠಾಣೆಗೆ ಹಾಜರಾಗಿ ಠಾಣೆಗೆ ನೀಡಿದ ದೂರಿನ ಸಾರಂಶ ಈ ರೀತಿ ಇದೆ ದಿ. 06 – 4 – 2025 ರಂದು ಸಂಜೆ 4 ಗಂಟೆಯ ಅವಧಿಯಲ್ಲಿ ಪಿರ್ಯಾದಿಯಾ ಮಗ ದರ್ಶನ ತಂದೆ ರೇವಣ್ಣ, 20 ವರ್ಷ, ಸೋಲಾರ್ ಕಂಪನಿಯಲ್ಲಿ ಕೆಲಸ, ಹರಾಳು ಗ್ರಾಮ ತಮ್ಮ ಮನೆಯಿಂದ ಕಾಣೆಯಾಗಿದ್ದು ಕಾಣೆಯಾದ ತಮ್ಮ ಮಗನನ್ನು ಈವರೆಗೂ ಹುಡುಕಿದರೂ ಪತ್ತೆಯಾಗಿರುವುದಿಲ್ಲವೆಂದು ಕಾಣೆಯಾಗಿರುವ ತನ್ನ ಮಗನನ್ನು ಹುಡುಕಿ ಪತ್ತೆ ಮಾಡುವಂತೆ ಇದ್ದ ಪಿರ್ಯಾದಿಯಾ ದೂರಿನ ಸಾರಂಶದ ಮೇರೆಗೆ ಕೊಟ್ಟೂರು ಪೊಲೀಸ್ ಠಾಣೆಯಲ್ಲಿ ಗುನ್ನೆ ನಂ. 91/ 2025 ಕಲಂ ಪುರುಷ ಕಾಣೆ ರೀತ್ಯಾ ಕೊಟ್ಟೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ಕಾಣೆಯಾದ ಪುರುಷನನ್ನು ಪತ್ತೆ ಮಾಡಲು ಪೊಲೀಸ್ ಸಿಬ್ಬಂದಿಗಳು ಮುಂದಿನ ಕ್ರಮ ಕೈಗೊಂಡಿದ್ದಾರೆಂದು ಶ್ರೀ ಚಂದ್ರ ಶೇಖರ ಎ. ಎಸ್. ಐ ಕೊಟ್ಟೂರು ಪೊಲೀಸ್ ಠಾಣೆ ಅಧಿಕಾರಿಗಳು ಪತ್ರಿಕೆ ಪ್ರಕಟಣೆಗೆ ತಿಳಿಸಿದ್ದಾರೆ.

  • ಕರುನಾಡ ಕಂದ
ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ