ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಎಸ್ ಎಸ್ ಎಲ್ ಸಿ ಫಲಿತಾಂಶ ಪ್ರಥಮ ಜಿಲ್ಲೆ ದಕ್ಷಿಣ ಕನ್ನಡ, ಕೊನೆಯ ಸ್ಥಾನ ಪಡೆದ ಕಲಬುರ್ಗಿ

ಕಲಬುರಗಿ :2024 -25 ನೇ ಶೈಕ್ಷಣಿಕ ಸಾಲಿನಲ್ಲಿ ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಕೊನೆಯ ಸ್ಥಾನವನ್ನು ಪಡೆದಿದೆ. ಕೊನೆಯ ಸ್ಥಾನ ಬರುವಲ್ಲಿ ತೊಂದರೆ, ತೊಡಕುಗಳು ಶಿಕ್ಷಣ ಮಟ್ಟದಲ್ಲಿನ ಲೋಪ ದೋಷಗಳು ಪತ್ತೆ ಹಚ್ಚಬೇಕು. ವಿದ್ಯಾರ್ಥಿಯ ಜೀವನದ ಬದಲಾವಣೆಯ ಪ್ರಮುಖ ಹಂತ 10ನೇ ತರಗತಿ ಅದೇ ರೀತಿಯಾಗಿ ಮಕ್ಕಳ ಶಿಕ್ಷಣ ಕುಂಠಿತವಾಗಲು ಕಾರಣವೇನು? ಸರ್ಕಾರ ಜಾರಿಗೆ ತರುವಂತಹ ಯೋಜನೆಗಳಿಂದ ವಿಫಲವಾಗುತ್ತಿದೆಯಾ, ಶಿಕ್ಷಕರ ನಿರ್ಲಕ್ಷವೇ ಕಾರಣನಾ? ರಾಜಕಾರಣಿಗಳು ಕಾರಣನಾ ? ಮಕ್ಕಳನ್ನು ಕೇಳಿದರೆ ಶಿಕ್ಷಕರು ಸರಿಯಾದ ಸಮಯಕ್ಕೆ ಶಾಲೆಗೆ ಬರುವುದಿಲ್ಲವೆಂದು ತಿಳಿಸುತ್ತಾರೆ. ಇದುವೇ ಮೂಲ ಕಾರಣನಾ? ಶಿಕ್ಷಕರು ಸರಿಯಾಗಿ ಪಾಠ ಬೋಧನೆ ಮಾಡುತ್ತಿಲ್ಲಯಾ? ಮಕ್ಕಳಿಗೆ ಶಿಕ್ಷಣ ಮೇಲೆ ಆಸಕ್ತಿ ಕಡಿಮೆಯಾಗಿದೆಯಾ? ಪ್ರಾಥಮಿಕ ಹಾಗೂ ಪ್ರೌಢ ವಿಭಾಗದಲ್ಲಿ ಶಿಕ್ಷಕರ ಕೊರತೆ ಇದ್ದರೂ ಸಹ ಸರಿಯಾದ ಸಮಯದಲ್ಲಿ ನೇಮಕವಾಗುತ್ತಿಲ್ಲ. ಶಿಕ್ಷಣ ಕುಂಠಿತವಾಗಲು ಮೂಲ ಕಾರಣವನ್ನು ಪತ್ತೆ ಹಚ್ಚಬೇಕು. ಮತ್ತು ಪಾಲಕರ ನಿರ್ಲಕ್ಷವೇ ಕಾರಣನಾ? ಶಿಕ್ಷಣ ಇಲಾಖೆಯ ತಜ್ಞರು ಪರಿಶೀಲನೆ ಮಾಡಬೇಕು, ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವರು ಮಧು ಬಂಗಾರಪ್ಪನವರು ಸರಿಯಾದಂತಹ ಕ್ರಮವನ್ನು ತೆಗೆದುಕೊಳ್ಳಬೇಕೆಂದು ವೀರಣ್ಣ ಗಂಗಾಣಿ ರೈತಸೇನೆ ತಾಲೂಕ ಅಧ್ಯಕ್ಷರು ಕಾಳಗಿ ಮತ್ತು ಚಿಂಚೋಳಿ ತಮ್ಮ ನೋವನ್ನು ತೊಡಗಿಕೊಂಡಿದ್ದಾರೆ.

ವರದಿ ಚಂದ್ರಶೇಖರ್ ಆರ್ ಪಾಟೀಲ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ