ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ವಿದ್ಯಾರಣ್ಯ ಪುರಂ ಪೋಲಿಸರ ನಡೆಗೆ ತೇಜಸ್ವಿ ನಾಗಲಿಂಗ ಸ್ವಾಮಿ ಮೆಚ್ಚುಗೆ

ಮೈಸೂರು: ಮೈಸೂರಿನ ಜೆ ಪಿ ನಗರದ ವಿದ್ಯಾರಣ್ಯ ಪುರಂ ಪೋಲಿಸ್ ಠಾಣೆಯ ಅಧಿಕಾರಿಗಳು ಮತ್ತು ಸಿಬ್ಬಂದಿಗಳ ನಡೆಗೆ ಕನ್ನಡ ಚಳವಳಿಗಾರ ತೇಜಸ್ವಿ ನಾಗಲಿಂಗ ಸ್ವಾಮಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಠಾಣೆಯ ಮಹಿಳಾ ಸಬ್ ಇನ್ಸ್ಪೆಕ್ಟರ್ ಮತ್ತು ಸಿಬ್ಬಂದಿಗಳು ರಾತ್ರಿ ಸಮಯದಲ್ಲಿ ಕಾಲ್ನಡಿಗೆಯಲ್ಲಿ ಠಾಣೆಯ ವ್ಯಾಪ್ತಿಯಲ್ಲಿ ಬರುವ ನಿರ್ಜನ ಪ್ರದೇಶದಲ್ಲಿ ಗಸ್ತು ತಿರುಗುತ್ತಿರುವುದರಿಂದ ಪುಂಡ ಪೋಕರಿಗಳಿಗೆ ಭಯ ಬಂದಿದೆ.
ಆ‌ ಭಾಗದಲ್ಲಿ ಯಾವುದೇ ಕಾನೂನು ಬಾಹಿರ ಚಟುವಟಿಕೆ ಆಗದಂತೆ ಮತ್ತು ಸರಗಳ್ಳತನ ವಾಗದಂತೆ ಕ್ರಮ ವಹಿಸಿ ಗಸ್ತು ತಿರುಗುತ್ತಿರುವುದು ಸಾರ್ವಜನಿಕ ವಾಗಿ ಮೆಚ್ಚುಗೆ ಆಗುತ್ತಿದೆ ಎಂದು ಕನ್ನಡ ಚಳುವಳಿಗಾರ ತೇಜಸ್ವಿ ನಾಗಲಿಂಗ ಸ್ವಾಮಿ ತಿಳಿಸಿದ್ದಾರೆ.

ವಿಶೇಷ ವಾಗಿ ರಿಂಗ್ ರಸ್ತೆಯ ಸರ್ವಿಸ್ ರಸ್ತೆಯಲ್ಲಿ ಗಸ್ತು ತಿರುಗುತ್ತಿರುವುದು ಮತ್ತು ಕಸ ವಿಲೇವಾರಿ ರಸ್ತೆಯಲ್ಲಿ ಗಸ್ತು ಮಾಡುತ್ತಿರುವುದು ಒಳ್ಳೆಯ‌ ಬೆಳವಣಿಗೆ. ಅಲ್ಲದೆ ಪೋಲಿಸರ ಈ ರೀತಿಯ ಕ್ರಮದಿಂದ ಸಾರ್ವಜನಿಕರಲ್ಲಿ ಇದ್ದ ಆತಂಕ ನಿವಾರಣೆ ಯಾಗಿದೆ ಎಂದು ತೇಜಸ್ವಿ ಹೇಳಿದ್ದು, ವಿದ್ಯಾರಣ್ಯ ಪುರಂ ಪೋಲಿಸ್ ಅಧಿಕಾರಿಗಳು ಮತ್ತು ‌ಸಿಬ್ಬಂದಿಯ ಕಾರ್ಯವೈಖರಿಗೆ ಸಂತಸ ವ್ಯಕ್ತಪಡಿಸಿದ್ದಾರೆ.

  • ಕರುನಾಡ ಕಂದ
ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ