ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಶ್ರೀ ಉಜ್ಜಿನಿ ಮರುಳಸಿದ್ದೇಶ್ವರ ಮಹಾ ರಥೋತ್ಸವ

ವಿಜಯನಗರ ಜಿಲ್ಲೆಯ ಕೊಟ್ಟೂರು ತಾಲೂಕು, ಉಜ್ಜಿನಿ ಗ್ರಾಮದ ಈ ಕ್ಷೇತ್ರದ ಆರಾಧ್ಯ ದೈವರಾದ ಶ್ರೀ ಉಜ್ಜಿನಿ ಮರಳಸಿದ್ದೇಶ್ವರ ಸ್ವಾಮಿಯ ಮಹಾ ರಥೋತ್ಸವ ಮಠದ ಪೂಜ್ಯರಾದ ಶ್ರೀಮದ್ ಉಜ್ಜಯಿನಿ ಸಿಂಹಾಸನಾದೀಶ್ವರ ಶ್ರೀ ಶ್ರೀ ಶ್ರೀ 1008 ಜಗದ್ಗುರು ಶ್ರೀ ಸಿದ್ದಲಿಂಗ ರಾಜದೇಶಿಕೇಂದ್ರ ಶಿವಾಚಾರ್ಯ ಮಹಾಸ್ವಾಮಿಗಳು ಹಾಗೂ ಷ||ಬ್ರ||ಶ್ರೀ|| ವರಸದ್ಯೋಜಾತ ಶಿವಾಚಾರ್ಯ ಮಹಾಸ್ವಾಮಿಗಳು ಪಟ್ಟಾಧ್ಯಕ್ಷರು ತಗ್ಗಿನ ಮಠ ಮಹಾಸಂಸ್ಥಾನ, ಎಂ.ಬಿ. ಪಾಟೀಲ್
ಕರ್ನಾಟಕದ ಸಕ್ಕರೆ ಹೊರತುಪಡಿಸಿ ಬೃಹತ್ ಮತ್ತು ಮಧ್ಯಮ ಪ್ರಮಾಣದ ಕೈಗಾರಿಕೆಗಳ ಸಚಿವರು, ಎಂ. ಪಿ. ರೇಣುಕಾಚಾರ್ಯ ಮಾಜಿ ಶಾಸಕರು ಹಾಗೂ ಮಠದ ಅಧ್ಯಕ್ಷರು ಸರ್ವರು, ಊರಿನ ಗಣ್ಯಮಾನ್ಯರು, ಕ್ಷೇತ್ರದ ಸುತ್ತಮುತ್ತಲಿನ ಊರುಗಳ ಸದ್ಭಕ್ತರು ಆರಕ್ಷಕ ಸಿಬ್ಬಂದಿ ಮತ್ತು ಸಮಸ್ತ ಜನಸ್ತೋಮ ಹಾಗೂ ಎಲ್ಲಾ ವಾದ್ಯಗಳ ಮುಖಾಂತರ ಶ್ರೀ ಸ್ವಾಮಿಯ ರಥೋತ್ಸವ ವಿಜೃಂಭಣೆಯಿಂದ ನೆರವೇರಿತು. ಮತ್ತೂ ಇವತ್ತಿನ ದಿನ ಸ್ವಾಮಿಯ ಶಿಖರಕ್ಕೆ ತೈಲ ಎರೆಯುವ ಕಾರ್ಯಕ್ರಮದ ಮೂಲಕ ಸ್ವಾಮಿಯ ಜಾತ್ರಾ ಮಹೋತ್ಸವ ವಿಜೃಂಭಣೆಯಿಂದ ಜರುಗಿತು.

ವರದಿಗಾರರು- ಎನ್.ಚಂದ್ರಗೌಡ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ