ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಉಜ್ಜಯಿನಿ ಜಗದ್ಗುರುಗಳ ಆಶೀರ್ವಾದ ಪಡೆದ ಕಾಂಗ್ರೆಸ್ ಮುಖಂಡರು

ವಿಜಯನಗರ ಜಿಲ್ಲೆ ಕೊಟ್ಟೂರು ತಾಲೂಕಿನ ಶ್ರೀ ಮದ್ ಉಜ್ಜಯಿನಿ ಸಧರ್ಮ ಪೀಠದ ಮರುಳ ಸಿದ್ದೇಶ್ವರ ಸ್ವಾಮಿಯ ತೈಲ ಅಭಿಷೇಕ ಧಾರ್ಮಿಕ ಕಾರ್ಯಕ್ರಮಕ್ಕೆ ಅಗಮಿಸಿದ ಅಖಂಡ ಬಳ್ಳಾರಿ ಸಂಸದರು ತುಕಾರಾಂ , ಕೆ ಎಂ, ಎಫ್ ಅಧ್ಯಕ್ಷರಾದ ಎಸ್ ಭೀಮನಾಯ್ಕ್ , ಕೂಡ್ಲಿಗಿ ಕ್ಷೇತ್ರದ ಶಾಸಕರು ಶ್ರೀನಿವಾಸ್ ಹಾಗೂ ಬಿ ಡಿ ಸಿ ಸಿ ಬ್ಯಾಂಕ್ ನ ಉಪಾಧ್ಯಕ್ಷರಾದ ಐ ಎಂ ದಾರುಕೇಶ್ ರವರು ಪಾಲ್ಗೊಂಡು ಶ್ರಿ ಮರುಳಸಿಧ್ದೇಶ್ವರ ಸ್ವಾಮಿ ದರ್ಶನ ಪಡೆದು ಜಗದ್ಗುರಗಳ ಆಶೀರ್ವಾದ ಪಡೆದರು,
ಈ ಸಂದರ್ಭದಲ್ಲಿ ತಾಲೂಕಿನ ಕಾಂಗ್ರೆಸ್ ಕಾರ್ಯಕರ್ತರು ಇತರರು ಇದ್ದರು.

ವರದಿ ಶಶಾಂಕ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ