ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಗುರುಮಠಕಲ್ ಪಟ್ಟಣದಲ್ಲಿ ಚುರುಕುಗೊಂಡ ಒಳ ಮೀಸಲಾತಿ ಸಮೀಕ್ಷೆ

ಯಾದಗಿರಿ/ ಗುರುಮಠಕಲ್: ಯಾದಗಿರಿ ಜಿಲ್ಲೆಯಲ್ಲಿ ಒಳ ಮೀಸಲಾತಿ ಸರ್ವೆ 2025ರ ಮೇ 5 ರಿಂದ 17ರ ವರೆಗೆ ನಡೆಯುತ್ತಿದೆ, ಒಟ್ಟು 6 ತಾಲ್ಲೂಕುಗಳು 4 ವಿಧಾನಸಭಾ ಕ್ಷೇತ್ರಗಳಿದ್ದು ,ಜಿಲ್ಲಾ ಮಟ್ಟದಲ್ಲಿ ಮತ್ತು ತಾಲ್ಲೂಕ ಮಟ್ಟದಲ್ಲಿ ಒಳ ಮೀಸಲಾತಿ ಸಮೀಕ್ಷೆ ಜೋರಾಗಿ ನಡೆದಿದೆ.

ಒಳಮೀಸಲಾತಿ ಎಂದರೆ ಮೀಸಲಾತಿಯೊಳಗಿನ ಮೀಸಲಾತಿ, ಮೀಸಲಾತಿ ಸೌಲಭ್ಯಗಳನ್ನು ಹೊಂದಿರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳಲ್ಲಿ (ಎಸ್ ಸಿ, ಎಸ್ ಟಿ) ಸಾಮಾಜಿಕವಾಗಿ ಮತ್ತು ಆರ್ಥಿಕವಾಗಿ ಹಿಂದುಳಿದಿರುವವರಿಗೆ ಹೆಚ್ಚಿನ ಅವಕಾಶಗಳನ್ನು ಕಲ್ಪಿಸುವುದು ಸಮೀಕ್ಷೆಯ ಉದ್ದೇಶ.
ಇಂದು ಗುರುಮಠಕಲ್ ಇಂದಿರಾನಗರದ ಬಡಾವಣೆಯಲ್ಲಿ ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆ ಮತಗಟ್ಟೆ ಸಂಖ್ಯೆ 129 ರಲ್ಲಿ ಕಾರ್ಯನಿರತ ಗಣತಿದಾರರು ಶರಣಮ್ಮ ಸಿರಿಗೆಂ ಮತ್ತು BLO ವೆಂಕಟಮ್ಮ ಸಮೀಕ್ಷೆಯಲ್ಲಿ ತೊಡಗಿರುವುದು.

ವರದಿ: ಜಗದೀಶ್ ಕುಮಾರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ