ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಸವದತ್ತಿ ರೇಣುಕಾ ಯಲ್ಲಮ್ಮಗೆ ಪ್ರಥಮ ವರ್ಷದ ಪಾದಯಾತ್ರೆ

ಬಲ್ಲರಿ / ಕುರುಗೋಡು : ಪಟ್ಟಣದ ಬಳ್ಳಾರಿ ರಸ್ತೆಯ ಶ್ರೀ ಯಲ್ಲಮ್ಮ ದೇವಿ ದೇವಸ್ಥಾನದಿಂದ ಸವದತ್ತಿ ಶ್ರೀ ಎಲ್ಲಮ್ಮ ದೇವಿ ದೇವಸ್ಥಾನದವರೆಗೂ ಪ್ರಥಮ ವರ್ಷದ ಭಕ್ತರ ಪಾದಯಾತ್ರೆಯನ್ನು ಮೇ 9ರಂದು ಬೆಳಿಗ್ಗೆ ಹಮ್ಮಿಕೊಳ್ಳಲಾಗಿದೆ ಎಂದು ಕುರುಗೋಡು ಮತ್ತು ಶ್ರೀ ಯಲ್ಲಮ್ಮ ದೇವಿ ಹೇಳಿದರು ಅವರು ಪಟ್ಟಣದ ಬಳ್ಳಾರಿ ರಸ್ತೆಯಲ್ಲಿನ ಯಲ್ಲಮ್ಮ ದೇವಿ ದೇವಸ್ಥಾನದಲ್ಲಿ ಕರೆಯಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಸವದತ್ತಿ ಶ್ರೀ ರೇಣುಕಾ ಯಲ್ಲಮ್ಮ ದೇವಿಯ ಪ್ರಥಮ ವರ್ಷದ ಪಾದಯಾತ್ರೆಯನ್ನು ಮಾಡಬೇಕೆಂದು ಹಲವು ವರ್ಷಗಳ ಸಂಕಲ್ಪವಾಗಿತ್ತು ಆ ಸಂಕಲ್ಪ ಎಂದು ಕೂಡಿಬಂತು ಎಂದು ನುಡಿದರು.

ಪ್ರಥಮ ವರ್ಷದ ಪಾದಯಾತ್ರೆಯಲ್ಲಿ ಪಾಲ್ಗೊಳ್ಳಲು ಬಾನಟ್ಟಿ ಮತ್ತು ಕುರುಗೋಡು ಭಕ್ತರ ಪರಿಶ್ರಮ ಬಹಳಷ್ಟಿದೆ ಎಂದು ನುಡಿದರು. ಆದ್ದರಿಂದ ಶ್ರೀ ರೇಣುಕಾ ಯಲ್ಲಮ್ಮ ದೇವಿ ಪಾದಯಾತ್ರೆಯಲ್ಲಿ ಹೆಚ್ಚಿನ ಭಕ್ತಾದಿಗಳು ಭಾಗವಹಿಸಿ ಶ್ರೀ ರೇಣುಕಾ ಯಲ್ಲಮ್ಮ ದೇವಿಯ ಕೃಪಾ ಆಶೀರ್ವಾದ ಪಡೆದುಕೊಳ್ಳಬೇಕೆಂದು ಮಾತೃಶ್ರೀ ಯಲ್ಲಮ್ಮ ತಾಯಿ ಕರೆ ನೀಡಿದರು.

ವರದಿ : ಜಿಲಾನಸಾಬ್ ಬಡಿಗೇರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ