
ಸನಾತನ ರಾಷ್ಟ್ರ ಶಂಖನಾದ ಮಹೋತ್ಸವ
‘ಗಝ್ವಾ-ಎ-ಹಿಂದ್’ ಅಥವಾ ‘ಸನಾತನ ರಾಷ್ಟ್ರ’ ? ಭಾರತವು ಇಂದು ಅಭಿವೃದ್ಧಿ, ವಿಜ್ಞಾನ-ತಂತ್ರಜ್ಞಾನ ಮತ್ತು ಜಾಗತಿಕ ಸಹಕಾರದ ದಿಕ್ಕಿನಲ್ಲಿ ಸಾಗುತ್ತಿರುವಾಗ, ಅದೇ ಸಮಯದಲ್ಲಿ ಒಂದು ಆಂತರಿಕ ಅಪಾಯವು ದಿನದಿಂದ ದಿನಕ್ಕೆ ಹೆಚ್ಚುತ್ತಿದೆ, ಅದು ‘ಗಝ್ವಾ-ಎ-ಹಿಂದ್’ ನ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

‘ಗಝ್ವಾ-ಎ-ಹಿಂದ್’ ಅಥವಾ ‘ಸನಾತನ ರಾಷ್ಟ್ರ’ ? ಭಾರತವು ಇಂದು ಅಭಿವೃದ್ಧಿ, ವಿಜ್ಞಾನ-ತಂತ್ರಜ್ಞಾನ ಮತ್ತು ಜಾಗತಿಕ ಸಹಕಾರದ ದಿಕ್ಕಿನಲ್ಲಿ ಸಾಗುತ್ತಿರುವಾಗ, ಅದೇ ಸಮಯದಲ್ಲಿ ಒಂದು ಆಂತರಿಕ ಅಪಾಯವು ದಿನದಿಂದ ದಿನಕ್ಕೆ ಹೆಚ್ಚುತ್ತಿದೆ, ಅದು ‘ಗಝ್ವಾ-ಎ-ಹಿಂದ್’ ನ

ಮುಖ ಮತ್ತು ದವಡೆ ಶಸ್ತ್ರಚಿಕಿತ್ಸೆಯು ಶಸ್ತ್ರಚಿಕಿತ್ಸೆಯ ಒಂದು ವಿಶೇಷ ವಿಭಾಗವಾಗಿದೆ. ಇದು ಮುಖ, ದವಡೆಗಳು ಮತ್ತು ಅವುಗಳ ಸುತ್ತಮುತ್ತಲಿನ ಭಾಗಗಳಲ್ಲಿ ಕಂಡುಬರುವ ತೊಂದರೆಗಳು, ಗಾಯಗಳು ಮತ್ತು ದೋಷಗಳ ಪತ್ತೆಹಚ್ಚುವಿಕೆ (ರೋಗನಿರ್ಣಯ), ಚಿಕಿತ್ಸೆ ಮತ್ತು ನಿರ್ವಹಣೆಗೆ

ಶಿವಮೊಗ್ಗ : ಗೋಪಾಳದ ಡಿವಿಜಿ ವೃತ್ತದಲ್ಲಿರುವ ಸರ್ವೇ ನಂಬರ್ ೧ ರಲ್ಲಿ ಗ್ರಾಮ ಠಾಣಾ ಜಮೀನು ೩೮.೦೦ ಗುಂಟೆ ಹಾಗೂ ಇದಕ್ಕೆ ಹೊಂದಿಕೊಂಡಂತೆ ಇರುವ ಸುಮಾರು ೪.೦೦ ಎಕರೆ ಸೆಟ್ಲೆಮೆಂಟ್ ಭೂ ಪ್ರದೇಶವನ್ನು ಕಬಳಿಸಲು

ಹರಪನಹಳ್ಳಿ: ತಾಲ್ಲೂಕ ವಿಶ್ವಕರ್ಮ ಸಮಾಜೋದ್ಧಾರಕ ಸಂಘ, ಶ್ರೀ ಕಾಳಿಕಾದೇವಿ ದೇವಸ್ಥಾನ ಜೀಣೋದ್ದಾರ ಸಮಿತಿ, ತಾಲ್ಲೂಕ ವಿಶ್ವಕರ್ಮ ನೌಕರರ ಸಂಘ ಸೇರಿದಂತೆ ಸಮಾಜದ ವಿವಿಧ ಸಂಘಟನೆಗಳೊಂದಿಗೆ ಕೋಟೆ ಶ್ರೀ ಕಾಳಿಕಾದೇವಿಯ ಪುನರ್ ಪ್ರಾಣ ಪ್ರತಿಷ್ಠಾಪನೆ, ನೂತನ

ಬಳ್ಳಾರಿ / ಕಂಪ್ಲಿ : ತಾಲೂಕು ಸಮೀಪದ ಕುಡತಿನಿ ಪಟ್ಟಣ ಪಂಚಾಯಿತಿಯ ನೂತನ ಅಧ್ಯಕ್ಷರಾಗಿ ಸುಜಾತ ಸತ್ಯಪ್ಪ ಇವರು ಅವಿರೋಧವಾಗಿ ಆಯ್ಕೆಗೊಂಡಿದ್ದಾರೆ ಎಂದು ಚುನಾವಣಾಧಿಕಾರಿ (ಬಳ್ಳಾರಿ ತಹಶೀಲ್ದಾರ್) ಟಿ. ರೇಖಾ ಘೋಷಿಸಿದರು.ಇಲ್ಲಿನ ಕಛೇರಿ ಸಭಾಂಗಣದಲ್ಲಿ

ಬಳ್ಳಾರಿ/ ಕಂಪ್ಲಿ : ತಾಲ್ಲೂಕಿನ ಮೆಟ್ರಿ ಗ್ರಾಮದಲ್ಲಿ ಬನ್ನಿ ಮಹಾಂಕಾಳಿ ದೇವಸ್ಥಾನ ಉದ್ಘಾಟನೆ ಮತ್ತು ಬನ್ನಿ ಮಹಾಂಕಾಳಿ ಮೂರ್ತಿ ಪ್ರಾಣ ಪ್ರತಿಷ್ಠಾಪನೆಯು ಶುಕ್ರವಾರ ಭಕ್ತಿಭಾವದಿಂದ ಜರುಗಿತು.ಪ್ರತಿಷ್ಠಾಪನೆ ಅಂಗವಾಗಿ ವಾಸ್ತುಪೂಜೆ, ಮಹಾಪೂರ್ಣಾಹುತಿ, ಕುಂಭಾಭಿಷೇಕ ಸೇರಿದಂತೆ ವಿವಿಧ

ಯಾದಗಿರಿ : ಜಿಲ್ಲಾದ್ಯಂತ ವಾಹನಗಳ ಸಂಚಾರಕ್ಕೆ ಪ್ರತಿ ನಿತ್ಯ ಕಿರಿಕಿರಿ ತಪ್ಪಿಸಲು ಜಿಲ್ಲಾಡಳಿತ ಮುಂದಾಗಲಿ, ಉಮೇಶ ಕೆ. ಮುದ್ನಾಳ್ ಆಗ್ರಹ ,ದನಗಳಿಗೆ ಹೆದ್ದಾರಿ ರಸ್ತೆಗಳೆ ಮಲಗುವ ತಾಣ : ಉಮೇಶ ಕೆ. ಮುದ್ನಾಳ. ಯಾದಗಿರಿ

ಯಾದಗಿರಿ/ ಗುರುಮಠಕಲ್ : ತಾಲೂಕಿನ ಎಂ ಟಿ ಪಲ್ಲಿ ಗ್ರಾಮದಲ್ಲಿ ನಡೆದ ಒಳಮೀಸಲಾತಿ ಸಮೀಕ್ಷೆಗೆ ಬಂದಿರುವ ಅಧಿಕಾರಿಗಳಿಗೆ ಮಾಹಿತಿ ನೀಡಿ, ತಾಲೂಕಿನ ಎಲ್ಲಾ ಮಾದಿಗ ಸಮಾಜದ ಕುಲಬಾಂಧವರು ದಯವಿಟ್ಟು ಒಳಮೀಸಲಾತಿ ಜಾರಿಗೊಳಿಸಲು ಸಮೀಕ್ಷೆಗೆ ತಮ್ಮ

ಬಳ್ಳಾರಿ / ಕಂಪ್ಲಿ : ಇದೇ ಏಪ್ರಿಲ್ 22ರಂದು ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ನಲ್ಲಿ ನಡೆದ ಭಯೋತ್ಪಾದಕ ದಾಳಿಗೆ ಭಾರತ ಆಪರೇಷನ್ ಸಿಂಧೂರ ಎನ್ನುವ ಹೆಸರಿನಡಿಯಲ್ಲಿ ಪ್ರತ್ಯುತ್ತರ ನೀಡಿದೆ, ಭಾರತದ ಹೆಮ್ಮೆಯ ಸೇನಾ ಕಾರ್ಯಾಚರಣೆಗೆ
Website Design and Development By ❤ Serverhug Web Solutions