
ಶೋಷಿತರ ಧ್ವನಿ ಭಗವಾನ್ ಬುದ್ಧ
ಸಮಾಜ ಸುಧಾರಕರಲ್ಲಿ ಬುದ್ಧ ಅವರಂತಹ ಹಲವಾರು ಯುಗಪುರುಷರು ಜನ್ಮವೆತ್ತು ಅಸಮಾನತೆ, ಅನ್ಯಾಯ ಹಾಗೂ ಅಸಹನೆಯ ವಿರುದ್ಧ ಹೋರಾಟ ನಡೆಸಿದ್ದಾರೆ. ಇವರು ಲೋಕ ಕಲ್ಯಾಣಕ್ಕಾಗಿ ತಮ್ಮ ಪ್ರಾಣವನ್ನೇ ಮುಡಿಪಿಟ್ಟು ಅವಿರತವಾದ ಹೋರಾಟ ನಡೆಸಿ, ಸಮಾಜದಲ್ಲಿ ಕ್ರಾಂತಿಕಾರಕ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909
ಸಮಾಜ ಸುಧಾರಕರಲ್ಲಿ ಬುದ್ಧ ಅವರಂತಹ ಹಲವಾರು ಯುಗಪುರುಷರು ಜನ್ಮವೆತ್ತು ಅಸಮಾನತೆ, ಅನ್ಯಾಯ ಹಾಗೂ ಅಸಹನೆಯ ವಿರುದ್ಧ ಹೋರಾಟ ನಡೆಸಿದ್ದಾರೆ. ಇವರು ಲೋಕ ಕಲ್ಯಾಣಕ್ಕಾಗಿ ತಮ್ಮ ಪ್ರಾಣವನ್ನೇ ಮುಡಿಪಿಟ್ಟು ಅವಿರತವಾದ ಹೋರಾಟ ನಡೆಸಿ, ಸಮಾಜದಲ್ಲಿ ಕ್ರಾಂತಿಕಾರಕ
ಬೆಂಗಳೂರು : ದೇವನಹಳ್ಳಿ ತಾಲೂಕಿನ ಒಂದಾದ ಗ್ರಾಮದಲ್ಲಿ ಯುವಕನೊಬ್ಬ ತನ್ನ ತಂದೆಯ ಸಿಂಗಲ್ ಬ್ಯಾರಲ್ ಗನ್ ಬಳಸಿಕೊಂಡು ಫೈರಿಂಗ್ ಮಾಡಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು ಬೆಳಿಗ್ಗೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯನ್ನು ಬೈಯೇಶ್
ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನ ವಿರುಪಾಪುರ ಗ್ರಾಮ ಪಂಚಾಯಿತಿಯ ಸದಸ್ಯ ಶ್ರೀನಾಥ / ಸತ್ಯನಾರಾಯಣ ಅವರ ಅಕಾಲಿಕ ಮರಣದಿಂದ ತೆರವುಗೊಂಡಿದ್ದ ಸ್ಥಾನಕ್ಕೆ ಉಪಚುನಾವಣೆ ಘೋಷಣೆಯಾಗಿದ್ದು ನಾಮಪತ್ರಗಳ ಸಲ್ಲಿಕೆ ಕಾರ್ಯ ಆರಂಭವಾಗಿದೆ ಎಂದು ತಹಶೀಲ್ದಾರ್ ಶೃತಿ
ಕಲ್ಬುರ್ಗಿ ಜಿಲ್ಲೆಯ ಕಾಳಗಿ ತಾಲೂಕಿನ ರಟಕಲ್ ಗ್ರಾಮದ ಸರಕಾರಿ ಪ್ರೌಢಶಾಲೆಯಲ್ಲಿ ಮುಖ್ಯಗುರುಗಳು ಮಕ್ಕಳಿಂದ ಹಣ ವಸೂಲಿ ಮಾಡುವುದನ್ನು ನೇರಾ ನೇರವಾಗಿ ಭರದಿಂದ ನಡೆಸುತ್ತಿದ್ದಾರೆ.ಇತ್ತೀಚೆಗೆ 2024 -2025 ನೇ ಶೈಕ್ಷಣಿಕ ಸಾಲಿನ ಹತ್ತನೇ ತರಗತಿಯ ವಿದ್ಯಾರ್ಥಿಗಳ
ವಿಜಯನಗರ ಜಿಲ್ಲೆ ಕೊಟ್ಟೂರು ಪೊಲೀಸ್ ರವರ ಕಾರ್ಯಾಚರಣೆ ಬೈಕ್ ಕಳ್ಳತನ ಮಾಡುತ್ತಿದ್ದ ಆರೋಪಿತನಿಂದ ಅಂದಾಜು 100000/- ರೂಪಾಯಿ ಬೆಲೆ ಬಾಳುವ ಒಟ್ಟು 3 ಬೈಕ್ ಗಳ ಜಪ್ತಿ.ದಿ. 7 -5 -25 ರಂದು ರಾತ್ರಿ
ಮಂಡ್ಯ/ ಮಳವಳ್ಳಿ: ಪ್ಲಾಸ್ಟಿಕ್ ಬಳಕೆಯಿಂದ ಪ್ಲಾಸ್ಟಿಕ್ ಎಂಬ ವ್ಯಾಘ್ರದಿಂದ ಪ್ರತಿ ಮನೆಯಲ್ಲೂ ಆರೋಗ್ಯ ಸಮಸ್ಯೆ ಕಾಡುತ್ತಿದೆ ಎಂದು ಸಾರ್ವಜನಿಕ ಆಸ್ಪತ್ರೆ ಆಡಳಿತಾಧಿಕಾರಿ ಡಾ. ಸಂಜಯ್ ತಿಳಿಸಿದರು. ಪಟ್ಟಣದ ಸಾರಿಗೆ ಬಸ್ ನಿಲ್ದಾಣದಲ್ಲಿ ಸಾರ್ವಜನಿಕ ಆಸ್ಪತ್ರೆ,
ನಮ್ಮ ದೇಶವು ಜಗತ್ತಿನಲ್ಲಿ ಅತೀ ಹೆಚ್ಚು ಔಷಧಿ ಉತ್ಪಾದನೆ ಮಾಡುತ್ತಿದೆ. ಇಂದು ನಮ್ಮ ದೇಶ ಆರ್ಥಿಕವಾಗಿ ಪ್ರಬಲವಾಗಿ ಆಗುತ್ತಿದೆ ಎಂದು ಮರಿಯಮ್ಮನಹಳ್ಳಿಯ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಸಹ ಪ್ರಾಧ್ಯಾಪಕ ಡಾ. ಸುರೇಶ್ ಕುಮಾರ
ಸನಾತನ ರಾಷ್ಟ್ರ ಶಂಖನಾದ ಮಹೋತ್ಸವ; 23 ದೇಶಗಳಿಂದ 25 ಸಾವಿರ ಜನರ ಪಾಲ್ಗೊಳ್ಳುವಿಕೆ; ಹಾಗೂ ಮಂಗಳೂರು, ಉಡುಪಿ ಸೇರಿದಂತೆ, ಕರ್ನಾಟಕದಿಂದ 5000 ಕ್ಕಿಂತಲೂ ಹೆಚ್ಚಿನ ಹಿಂದೂಗಳು ಭಾಗವಹಿಸಲಿದ್ದಾರೆ. ಸನಾತನ ಸಂಸ್ಥೆಯ ಸಂಸ್ಥಾಪಕರಾದ ಸಚ್ಚಿದಾನಂದ ಪರಬ್ರಹ್ಮ
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಗುರುವನಹಳ್ಳಿ ಗ್ರಾಮದಲ್ಲಿ ಮಾನವೀಯತೆಯ ಮೆರವಣಿಗೆಯ ವಿರುದ್ಧವಾಗಿ ಕಂಡುಬಂದ ಘಟನೆ ಕಳೆದ ಕೆಲ ದಿನಗಳಿಂದ ಗ್ರಾಮಸ್ಥರಲ್ಲಿ ಆಘಾತ ಮತ್ತು ಅಸಹನೆ ಮೂಡಿಸಿದೆ. ಗರ್ಭಿಣಿ ಪತ್ನಿಯನ್ನು ಮನೆಯಲ್ಲಿ ಬಿಟ್ಟು, ಪತಿ
ಬಳ್ಳಾರಿ / ಕಂಪ್ಲಿ : ಕಂಪ್ಲಿ ತಾಲೂಕಿಗೆ ನೂತನ ತಹಸೀಲ್ದಾರರಾಗಿ ಇಂದು ಮಂಜುನಾಥ ಅವರು ಇಂದು ಮುಂಜಾನೆ ಅಧಿಕಾರ ವಹಿಸಿಕೊಂಡರು.ನೂತನ ತಹಸೀಲ್ದಾರರ ಮಂಜುನಾಥ ರವರನ್ನು ಆವರ ಕಚೇರಿಯ ಅಧಿಕಾರ ವರ್ಗದವರು ಹಾರ ಹಾಕಿ ಬರಮಾಡಿಕೊಂಡರು.
Website Design and Development By ❤ Serverhug Web Solutions