
ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರಿಗೆ ಸನ್ಮಾನ
ಶಿವಮೊಗ್ಗ : ಕಾಶ್ಮೀರದಲ್ಲಿ ಮೂವರು ಕನ್ನಡಿಗರು ಉಗ್ರರ ದಾಳಿಗೆ ಗುರಿಯಾಗಿರುವ ಸುದ್ದಿ ತಿಳಿಯುತ್ತಿದ್ದಂತೆ ಕಾಶ್ಮೀರಕ್ಕೆ ತೆರಳಿ ಮೃತಪಟ್ಟವರ ಶವಗಳನ್ನು ಮರಳಿ ತರುವ ಜೊತೆಗೆ ಅಲ್ಲಿ ಸಿಲುಕಿದ್ದ 178 ಕನ್ನಡಿಗರನ್ನು ತಾಯ್ನಾಡಿಗೆ ಕರೆತಂದ ಕಾರ್ಮಿಕ ಸಚಿವ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909
ಶಿವಮೊಗ್ಗ : ಕಾಶ್ಮೀರದಲ್ಲಿ ಮೂವರು ಕನ್ನಡಿಗರು ಉಗ್ರರ ದಾಳಿಗೆ ಗುರಿಯಾಗಿರುವ ಸುದ್ದಿ ತಿಳಿಯುತ್ತಿದ್ದಂತೆ ಕಾಶ್ಮೀರಕ್ಕೆ ತೆರಳಿ ಮೃತಪಟ್ಟವರ ಶವಗಳನ್ನು ಮರಳಿ ತರುವ ಜೊತೆಗೆ ಅಲ್ಲಿ ಸಿಲುಕಿದ್ದ 178 ಕನ್ನಡಿಗರನ್ನು ತಾಯ್ನಾಡಿಗೆ ಕರೆತಂದ ಕಾರ್ಮಿಕ ಸಚಿವ
ದಾವಣಗೆರೆ: ಕರ್ನಾಟಕ ಸರ್ಕಾರ ನೀಡುವ 2023-24 ನೇ ಸಾಲಿನ ಅತ್ಯುತ್ತಮ ಸಂಶೋಧನಾ ಪ್ರಕಟಣೆಯ ಪ್ರಶಸ್ತಿಗೆ ಬಾಪೂಜಿ ಇನ್ಸಿಟ್ಯೂಟ್ ಆಫ್ ಇಂಜಿನಿಯರಿಂಗ್ ಅಂಡ್ ಟೆಕ್ನಾಲಜಿ ಕಾಲೇಜಿನ ಗಣಿತಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಡಾ.ಆರ್.ಜೆ.ಪುನೀತ್ ಗೌಡ ಭಾಜನರಾಗಿದ್ದಾರೆ.
ಶಿವಮೊಗ್ಗ: ಆಶ್ರಯ ಸಮಿತಿಯ ಕಚೇರಿಯಲ್ಲಿ ನಡೆದ ಪ್ರಮುಖ ಸಭೆಯಲ್ಲಿ ಭಾಗವಹಿಸಿ, ಆಶ್ರಯ ಯೋಜನೆಯಡಿಯಲ್ಲಿ ನಿರ್ಮಾಣ ಹಂತದಲ್ಲಿರುವ ಮನೆಗಳ ಬಾಕಿ ಉಳಿದಿರುವ ಕಾಮಗಾರಿಗಳ ಕುರಿತು ಸುದೀರ್ಘವಾಗಿ ಚರ್ಚಿಸಲಾಯಿತು.ಶೀಘ್ರವಾಗಿಯೇ ಈ ಕಾಮಗಾರಿಗಳನ್ನು ಪೂರ್ಣಗೊಳಿಸಿ ಫಲಾನುಭವಿಗಳಿಗೆ ಮನೆ ಹಸ್ತಾಂತರಿಸುವ
ಹಾಸನ ಜಿಲ್ಲೆ ಪ್ರೌಢಶಾಲೆಗಳ ವಿದ್ಯಾರ್ಥಿಗಳಿಗೆ ಫೋಕ್ಸೋ ಕಾಯ್ದೆ ಬಗ್ಗೆ ಕಾನೂನು ಅರಿವು ಮೂಡಿಸುವ ಕುರಿತು ವರುಣ್ ಚಕ್ರವರ್ತಿ ಅವರು ಶಿಕ್ಷಣಾಧಿಕಾರಿ ಅವರಿಗೆ ಮನವಿ ಸಲ್ಲಿಸಿದರು. ಅಪ್ರಾಪ್ತ ಹೆಣ್ಣು ಮಕ್ಕಳ ರಕ್ಷಣೆಗಾಗಿ ರೂಪಿಸಿರುವ ಫೋಕ್ಸೋ ಕಾಯ್ದೆ
ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಬೆಳವಡಿ ಗ್ರಾಮದ ಶ್ರೀ ವೀರಭದ್ರೇಶ್ವರ ಜಾತ್ರೆ ನಿಮಿತ್ಯವಾಗಿ ಪ್ರತಿ ವರ್ಷದಂತೆ ಈ ವರ್ಷವೂ ಕೂಡಾ ಶ್ರೀ ಸುನೀಲ ಮಂಜುನಾಥ ವರ್ಣೇಕರ ಹಾಗೂ ಬ್ರದರ್ಸ್ ವಿದ್ಯಾವತಿ ಗಣೇಶ್ ವರ್ಣೇಕರ್ ಜ್ಯೂವೆಲರ್ಸ
ಬಳ್ಳಾರಿ : ಬಳ್ಳಾರಿ ನಗರದ ಆರಾಧ್ಯ ದೈವ ಕನಕ ದುರ್ಗಮ್ಮ ದೇವಿಗೆ ವಿಶೇಷ ಪೂಜೆ ಸಲ್ಲಿಸಿ, ನಂತರ ದೇವಸ್ಥಾನದ ಆವರಣದಲ್ಲಿ ಕೇಕ್ ಕಟ್ ಮಾಡುವುದರ ಮೂಲಕ ಅವರ ಹುಟ್ಟುಹಬ್ಬವನ್ನು ಸಡಗರ, ಸಂಭ್ರಮದಿಂದ ವೆಂಕಟೇಶ್ ಹೆಗಡೆ
ಬಳ್ಳಾರಿ / ಕಂಪ್ಲಿ : ವಿದ್ಯುತ್ ಇಲಾಖೆಯನ್ನು ಖಾಸಗೀಕರಣಗೊಳಿಸುವುದನ್ನು ವಿರೋಧಿಸಿ ಸ್ಥಳಿಯ ಅಖಿಲ ಕರ್ನಾಟಕ ರಾಜ್ಯ ಕಿಸಾನ್ ಜಾಗೃತಿ ಸಂಘದ ಪದಾಧಿಕಾರಿಗಳು ಕಂಪ್ಲಿ ತಾಲ್ಲೂಕು ಜೆಸ್ಕಾಂ ಕಚೇರಿಯಲ್ಲಿ ಸಹಾಯಕ ಅಭಿಯಂತರ ವಿನೋದಕುಮಾರ್ ಬ್ಯಾಲಾಳ್ ಅವರಿಗೆ
ಪರಿಚಿತನೋ ಅಪರಿಚಿತನೋಕಟ್ಟುವ ಕರಿಮಣಿಗೆ ಕೊರಳಾಗಿತನ್ನದಲ್ಲದ,ತನ್ನವರೂ ಇರದ ಮನೆಗೆಹೆಜ್ಜೆಯನಿಟ್ಟು ಬಂದಾಕಿಗೆ… ಹುಡುಗ ಅಡಕಿ ಚೂರು ತಿನ್ನೋದಿಲ್ಲಅನ್ನೋ ಮಾತಿನ ಮೇಲೆ ಭರವಸೆ ಹೊತ್ತುಹೆಂಡತಿಯಾಗಿ, ಸೊಸೆಯಾಗಿ ನಡಿಯಲು ಬಂದಾಕೆಗೆ… ತುಂಬಿದ ಚರಿಗಿ ಎತ್ತಿ ಕೊಡಲಾರದವಳು ಸಂಸಾರದ ನೊಗ ಹೊತ್ತು,ತಲೆ
ಬಳ್ಳಾರಿ / ಕಂಪ್ಲಿ : ತಾಲ್ಲೂಕಿನ ದೇವಲಾಪುರ ಗ್ರಾಮದ ಹೊರವಲಯದ ಬಳ್ಳಾರಿ ರಸ್ತೆಯಲ್ಲಿರುವ ಗ್ರಾಮದ ಆರಾಧ್ಯ ದೇವತೆ ಕಣವಿ ಮಾರೆಮ್ಮ ದೇವಿಯ ಎರಡು ದಿನಗಳ ಅದ್ದೂರಿ ಜಾತ್ರಾ ಮಹೋತ್ಸವವು ವಿಜೃಂಭಣೆಯಿಂದ ಸಂಪನ್ನಗೊಂಡಿತು.ಪ್ರತಿ 9 ವರ್ಷಗಳಿಗೊಮ್ಮೆ
ಬಳ್ಳಾರಿ/ ಕಂಪ್ಲಿ : ಆಂಧ್ರ ಮತ್ತು ತೆಲಂಗಾಣದಲ್ಲಿ ಸುಪ್ರೀಂ ಕೋರ್ಟ್ ಆದೇಶದ ಮೇರೆಗೆ ಒಳಮೀಸಲಾತಿ ನೀಡಿದ್ದು, ಆದರೆ, ರಾಜ್ಯ ಸರ್ಕಾರ ಮಾದಿಗ ಸಮುದಾಯಕ್ಕೆ ಒಳಮೀಸಲಾತಿ ಜಾರಿಗೊಳಿಸಲು ಮೀನಾಮೇಷ ಎಣಿಸುತ್ತಿದ್ದು, ಮುಂದಿನ ದಿನದಲ್ಲಿ ಸರ್ಕಾರಕ್ಕೆ ತಕ್ಕಪಾಠವನ್ನು
Website Design and Development By ❤ Serverhug Web Solutions