ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

“ಅದ್ಧೂರಿಯಾಗಿ ಜರುಗಿದ ಶ್ರೀ ಶಂಕರಲಿಂಗ ರಥೋತ್ಸವ”

ವಿಜಯಪುರ ಜಿಲ್ಲೆಯ ಇಂಡಿ ತಾಲ್ಲೂಕಿನ ಆಗರಖೇಡ ಗ್ರಾಮದಲ್ಲಿ ಶ್ರೀ ಶಂಕರಲಿಂಗ ಜಾತ್ರಾ ಮಹೋತ್ಸವದ ಅಂಗವಾಗಿ ದಿನಾಂಕ:12/07/2025 ರಿಂದ 17/05/2025 ರ ವರೆಗೆ ರುದ್ರಾಭಿಷೇಕ, ರುದ್ರ ಹೋಮ್,ನವಗ್ರಹ ಈ ಎಲ್ಲಾ ಪೂಜಾ ವಿಧಿವಿಧಾನಗಳು ಶ್ರೀ ಪಂಚಯ್ಯ ಶಾಸ್ತ್ರಿಗಳು ಸೋಲಾಪುರ ಮತ್ತು ಶ್ರೀಬಸವರಾಜ್ ಹಿರೇಮಠ ಬುಯ್ಯಾರ್ ಹಾಗು ಶ್ರೀ ಸೋಮಶೇಖರ ಸ್ವಾಮಿಗಳು ತಡವಲಾಗ ಇವರ ಸಹಯೋಗದಲ್ಲಿ ಜರುಗಿದವು.
ದಿನಾಂಕ:17/05/2025 ರಂದು ಸಾಯಂಕಾಲ 7:೦೦ ಗಂಟೆಗೆ ರಥೋತ್ಸವ ಜರುಗಿತು. ರಥೋತ್ಸವದಲ್ಲಿ ಆಗರಖೇಡ ಹಾಗೂ ಸುತ್ತಮುತ್ತಲಿನ ಗ್ರಾಮಸ್ಥರು ಪಾಲ್ಗೊಂಡಿದ್ದರು. ನಂತರ ಸಕಲ ವಾದ್ಯ ಮೇಳದೊಂದಿಗೆ ರಂಗು ರಂಗಿನ ಮದ್ದು ಸುಡುತ್ತಾ ಶ್ರೀ ಶಂಕರಲಿಂಗ ದೇವರ ಹಾಗೂ ಭೀರಣ್ಣ ದೇವರ ಪಲ್ಲಕಿಯೊಂದಿಗೆ ಊರಿನ ಪ್ರಮುಖ ರಸ್ತೆಗಳಲ್ಲಿ ಭವ್ಯ ಮೆರವಣಿಗೆ ಜರುಗಿತು.

ವರದಿ ಮನೋಜ್ ನಿಂಬಾಳ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ