ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಜೆಸ್ಕಾಂ ಕಚೇರಿಯಲ್ಲಿ ಸಾರ್ವಜನಿಕ ಹಾಗೂ ಗ್ರಾಹಕರ ಕುಂದುಕೊರತೆ ಸಭೆ

ಬಳ್ಳಾರಿ / ಕಂಪ್ಲಿ : ಜೆಸ್ಕಾಂ ಕಚೇರಿಯಲ್ಲಿ ನಿನ್ನೆ ಸಾರ್ವಜನಿಕ ಹಾಗೂ ಗ್ರಾಹಕರ ಕುಂದುಕೊರತೆ ಸಭೆ ನಡೆಯಿತು. ಈ ಸಂದರ್ಭದಲ್ಲಿ ಅರ್ಜಿಗಳನ್ನು ಅಧಿಕಾರಿಗಳು ಸ್ವೀಕರಿಸಿದರು.

ನಂ.10 ಮುದ್ದಾಪುರ ಗ್ರಾಮದ ಎಸ್‌ಸಿ ಕಾಲೋನಿಯಲ್ಲಿ ಹಾದು ಹೋಗಿರುವ 11 ಕೆ.ವಿ ವಿದ್ಯುತ್ ಲೈನ್ ಕುರಿತು ಸ್ಥಳೀಯರು ಗಂಭೀರ ಕಳವಳ ವ್ಯಕ್ತಪಡಿಸಿದರು. ರೈತರಿಗೆ ಸರಿಯಾಗಿ ವಿದ್ಯುತ್ ನೀಡುತ್ತಿಲ್ಲ, ಕಬ್ಬಿಣದ ಕಂಬಗಳನ್ನು ಬದಲಾಯಿಸಿ ಸಿಮೆಂಟ್ ಕಂಬಗಳನ್ನು ಅಳವಡಿಸಬೇಕು, ವಿದ್ಯುತ್ ಕಂಬಗಳು ಮನೆಗಳು ಹಾಗೂ ಹುಲ್ಲಿನ ಬಣವೆಗಳ ಪಕ್ಕದಿಂದ ಹಾದು ಹೋಗುತ್ತಿದ್ದು, ಆಗಾಗ ಬೆಂಕಿ ಕಾಣಿಸಿಕೊಂಡಿರುವ ಘಟನೆಗಳು ನಡೆದಿದೆ. ಇದರಿಂದ ನಾಗರಿಕರು ಆತಂಕದಲ್ಲಿದ್ದಾರೆ ಎಂದು ಮುದ್ದಾಪುರ ಗ್ರಾಮಸ್ಥರು ಅರ್ಜಿ ಸಲ್ಲಿಸಿದರು.
ಅರ್ಜಿಗಳನ್ನು ಸ್ವೀಕರಿಸಿದ AEE ಅಧಿಕಾರಿಗಳು ಮಾತನಾಡುವಾಗ, “ಈ ಎಲ್ಲಾ ಅರ್ಜಿಗಳನ್ನು ನಾವು ಶೀಘ್ರದಲ್ಲೇ ಪರಿಶೀಲಿಸಿ, ತಕ್ಷಣ ಕ್ರಮ ಕೈಗೊಳ್ಳುತ್ತೇವೆ,” ಎಂದು ಭರವಸೆ ನೀಡಿದರು.

ವರದಿ : ಜಿಲಾನಸಾಬ್ ಬಡಿಗೇರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ