ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕಾಡಂಚಿನ ಗ್ರಾಮಗಳಿಗೆ ವಿದ್ಯುತ್ ಯೋಜನೆ ಪರಿಶೀಲನೆ ನಡೆಸಿದ ಶಾಸಕ ಎಂ.ಆರ್. ಮಂಜುನಾಥ್

ಚಾಮರಾಜನಗರ/ ಹನೂರು :ಆನೆ ಕಂದಕಗಳನ್ನು ನಿರ್ಮಿಸಲು ನೂರಾಎಂಬತ್ತು ಕೋಟಿ ಹಣ ಬಿಡುಗಡೆಯಾಗಿದೆ ಅದರಲ್ಲಿ ಕ್ಷೇತ್ರದಲ್ಲಿ ಸದ್ಬಳಕೆ ಮಾಡಲು ತೀರ್ಮಾನ ಮಾಡಲು ಸೂಚಿಸಿದರು. ಮಾವತ್ತೂರು ಗ್ರಾಮದಲ್ಲಿ ನಡೆದ ಸ್ಥಳ ವೀಕ್ಷಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಬೆಳಕು ಯೋಜನೆಯನ್ನು ಸಮರ್ಪಕ ರೀತಿಯಲ್ಲಿ ಬಳಸಲು ಗುತ್ತಿಗೆದಾರರಿಗೆ ಸೂಚಿಸಿದರು.
ಕುಡಿಯುವ ನೀರಿನ ಸರಬರಾಜು ಮಾಡಲು ಪಂಚಾಯಿತಿಯಿಂದ ಅವಕಾಶ ಮಾಡಿಕೊಡಬೇಕು , ಉತ್ತಮವಾಗಿ ಚರಂಡಿ ಹೂಳೆತ್ತಲು ವ್ಯವಸ್ಥೆಯನ್ನು ಮಾಡಬೇಕು ಈ ರಸ್ತೆಯಲ್ಲಿ ಮೆಟ್ಲಿಂಗ್ ಮಾಡಲು ವ್ಯವಸ್ಥೆಯನ್ನು ಕಲ್ಪಿಸಲಾಗಿದೆ ಗೊಂಬೆಗಲ್ಲು, ನೆಲ್ಲಿಕತ್ರಿ ಕೆರೆದಿಂಬಗಳಲ್ಲಿ 21 ಕಿಲೋಮೀಟರ್ ದೂರ ಬೆಳಕು ಯೋಜನೆಯನ್ನು ಮಾಡಲು ಅಂದಾಜು ವೆಚ್ಚ ಐದುಕೋಟಿ ರೂ. ಗಳಷ್ಟು ವಿನಿಯೋಗಿಸಲಾಗಿದೆ ,ಈ ಯೋಜನೆಯನ್ನು ಸಮರ್ಪಕವಾಗಿ ಮಾಡಲು ಗುತ್ತಿಗೆದಾರರಿಗೆ ಸೂಚಿಸಿದರು. ಇದೇ ಸಮಯದಲ್ಲಿ ಪಿಜಿ ಪಾಳ್ಯದಲ್ಲಿನ ದೊಡ್ಡಕೆರೆ ಒತ್ತುವರಿ ಸ್ಥಳದಲ್ಲೆ ಹುಕುಂ ನೀಡಿದವರಿಗೆ ನೋಟಿಸ್ ಜಾರಿ ಮಾಡಲು ಸೂಚಿಸಿದರು. ಹಾಗೂ ಗ್ರಾಮ ಪಂಚಾಯತಿಗಳಲ್ಲಿ ಹದಿನೈದನೆ ಹಣಕಾಸು ಯೋಜನೆಯ ಖರ್ಚುವೆಚ್ಚದ ಬಗ್ಗೆ ಮಾಹಿತಿ ಪಡೆದು ಅಭಿವೃದ್ಧಿ ಮಾಡಲು ತಿಳಿಸಿದರು.

ಇದೇ ಸಂದರ್ಭದಲ್ಲಿ ಸಹಾಯಕ ಅಭಿಯಂತರರಾದ ರಂಗಸ್ವಾಮಿ ,ಕೆ ಆರ್ ಐಡಿಎಲ್ ಅಭಿಯಂತರರು ಕಾರ್ತಿಕ್ , ಪರಿಶಿಷ್ಟ ವರ್ಗಗಳ ತಾಲ್ಲೂಕು ಅಧಿಕಾರಿಗಳಾದ ರಾಜೇಶ್ ,ಮುಖಂಡರುಗಳಾದ ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕರಾದ ಮಂಜೇಶ್ ಗೌಡ ,ಮಹದೇವಸ್ವಾಮಿ , ಇಂದುವಾಡಿ ಗೋವಿಂದ, ಎಸ್,ಆರ್ ಮಹಾದೇವ,ಗೋವಿಂದ ಸೇರಿದಂತೆ ಗ್ರಾಮಸ್ಥರು ಉಪಸ್ಥಿತರಿದ್ದರು.

ವರದಿ ಉಸ್ಮಾನ್ ಖಾನ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ