ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಈ ವಾರ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗುವ 15 ಸಿನಿಮಾಗಳು; ಕನ್ನಡ ಚಿತ್ರಗಳ ವಿವರ

ಬೆಂಗಳೂರು: ಜೈಕಿಸಾನ್‌ ಎಂಬ ಕನ್ನಡ ಸಿನಿಮಾ ಮೇ 23ರಂದು ರಿಲೀಸ್‌ ಆಗುತ್ತಿದೆ. ಸ್ಮಿತಾ ತಂಬೆ, ಜನಮೇಜಯ್‌ ತೆಲಂಗ್‌, ಗಣೇಶ್‌ ಯಾದವ್‌, ಪ್ರಕಾಶ್‌ ದೋತ್ರೆ ಮುಂತಾದವರು ನಟಿಸಿದ್ದಾರೆ.

ಜೈ ಕಿಸಾನ್‌: ಜೈಕಿಸಾನ್‌ ಎಂಬ ಕನ್ನಡ ಸಿನಿಮಾ ಮೇ 23ರಂದು ರಿಲೀಸ್‌ ಆಗುತ್ತಿದೆ. ಸ್ಮಿತಾ ತಂಬೆ, ಜನಮೇಜಯ್‌ ತೆಲಂಗ್‌, ಗಣೇಶ್‌ ಯಾದವ್‌, ಪ್ರಕಾಶ್‌ ದೋತ್ರೆ ಮುಂತಾದವರು ನಟಿಸಿದ್ದಾರೆ.

ಕುಲದಲ್ಲಿ ಕೀಳ್ಯಾವುದೋ: ಮಡೆನೂರು ಮನು ನಟಿಸಿರುವ ಸಿನಿಮಾ ರಿಲೀಸ್‌ ಆಗಲಿದೆ. ಈ ಚಿತ್ರದ ನಾಯಕ ನಟ ಮನು ರೇಪ್‌ ಕೇಸ್‌ನಲ್ಲಿ ಅರೆಸ್ಟ್‌ ಆಗಿದ್ದಾರೆ. ಇದು ಚಿತ್ರ ಬಿಡುಗಡೆಯ ಮೇಲೆ ಅನಿಶ್ಚಿತತೆಯನ್ನು ತಂದಿದೆ. ಯೋಗರಾಜ್‌ ಸಿನಿಮಾಸ್‌ ಮತ್ತು ಪರ್ಲ್‌ ಸಿನಿ ಕ್ರಿಯೇಷನ್ಸ್‌ ನಿರ್ಮಾಣ ಮಾಡಿರುವ ಸಿನಿಮಾ ಇದಾಗಿದೆ.
ಕಂಪ್ಲಿಯ ಚಂದ್ರಕಲಾ ಟಾಕೀಸ್ ನಲ್ಲಿ ಈ ಸಿನಿಮಾ ಬಿಡುಗಡೆಯಾಗಿದೆ.

ಮಂಕುತಿಮ್ಮನ ಕಗ್ಗ: ಹಿರಿಯ ನಟ ರಾಮಕೃಷ್ಣ, ಭವ್ಯ ಶ್ರೀ ರೈ ನಟಿಸಿರುವ ಈ ಸಿನಿಮಾ ಬಿಡುಗಡೆಯಾಗುತ್ತಿದೆ. ಇದು ಕೆಲವೇ ಕೆಲವು ಥಿಯೇಟರ್‌ಗಳಲ್ಲಿ ರಿಲೀಸ್‌ ಆಗಲಿದೆ.

ವರದಿ – ಜಿಲಾನ್ ಸಾಬ್ ಬಡಿಗೇರ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ