ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಶ್ರೀ ಮೈಲಾರಲಿಂಗೇಶ್ವರ ಪತ್ತಿನ ಸಹಕಾರ ಸಂಘ ಉದ್ಘಾಟನಾ ಸಮಾರಂಭ

ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಕುಳಗೇರಿ ಕ್ರಾಸ್ ನಲ್ಲಿ ಶ್ರೀ ಮೈಲಾರಲಿಂಗೇಶ್ವರ ಪತ್ತಿನ ಸಹಕಾರ ಸಂಘ ಉದ್ಘಾಟನೆ ಮಾಡಲಾಯಿತು,
ಈ ಸಮಾರಂಭಕ್ಕೆ ಆಗಮಿಸಿದ್ದ ಪರಮಪೂಜ್ಯ ಶ್ರೀ ಅಭಿನವ ಶ್ರೀ ಒಪ್ಪತೇಶ್ವರ ಮಹಾಸ್ವಾಮಿಜಿಗಳು,
ಪರಮಪೂಜ್ಯ ಶ್ರೀ ನೀಲಲೋಹಿತ್ ಸ್ವಾಮಿಗಳು ಸೋಮನಕೊಪ್ಪ, ಶ್ರೀ ದೊಡ್ಡ ಲಾಲಸಾಬ ಅಜ್ಜನವರು ಚಿಮ್ಮನಕಟ್ಟಿ, ಶ್ರೀ ಅಶೋಕ ಪಟ್ಟಣ ರಾಮದುರ್ಗ ತಾಲೂಕ ಶಾಸಕರು ಈ ಕಾರ್ಯಕ್ರಮವನ್ನು ಉದ್ಘಾಟಿಸಿದರು.
ಶ್ರೀ ಮಹೇಶ್ ಎಸ್ ಹೊಸಗೌಡರ
ಸಂಸ್ಥಾಪಕ ಅಧ್ಯಕ್ಷರು, ಟಿ ಎಸ್ ಮೋಕಾಶಿ ಉಪಾಧ್ಯಕ್ಷರು, ಆರ್ ಎಮ್ ದಾದಿ ನಿವೃತ್ತ ಗುರುಗಳು, ವೆಂಕಣ್ಣ ಹೊರಕೇರಿ ಸೇರಿದಂತೆ ಇನ್ನೂ ಅನೇಕ ಗಣ್ಯಮಾನ್ಯರು, ಹಾಗೂ ಸಲಹಾ ಸಮಿತಿ ಸದಸ್ಯರು, ಸಿಬ್ಬಂದಿ ವರ್ಗದವರು, ಗುರು ಹಿರಿಯರು,ಯುವಕ ಮಿತ್ರರು, ಸೇರಿ ಈ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.

ವರದಿ: ಅಬ್ದುಲಸಾಬ ನಾಯ್ಕರ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ