ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಆಪರೇಶನ್ ಸಿಂಧೂರ ಹಿನ್ನೆಲೆಯಲ್ಲಿ ಅದ್ದೂರಿಯಾಗಿ ಜರುಗಿದ ತಿರಂಗಾ ಧ್ವಜ ಯಾತ್ರೆ

ಬೀದರ / ಬಸವಕಲ್ಯಾಣ : ನಗರದಲ್ಲಿ ಇಂದು ದಿನಾಂಕ 24/05/2025 ಶನಿವಾರ ದಂದು ಆಪರೇಶನ್ ಸಿಂಧೂರ ಹಿನ್ನೆಲೆಯಲ್ಲಿ ನಗರದ ಕೋಟೆಯಿಂದ ಬೃಹತ್ ಆಕಾರದ ತಿರಂಗಾ ಧ್ವಜ ಯಾತ್ರೆಯು ಮುಖ್ಯ ರಸ್ತೆ ಮಾರ್ಗವಾಗಿ ಗಾಂಧಿಚೌಕ್, ಬಸವೇಶ್ವರ ಚೌಕ, ಅಂಬೇಡ್ಕರ್ ಚೌಕ, ಹರಳಯ್ಯ ಚೌಕದಿಂದ ಶಿವಾಜಿ ಮಹಾರಾಜರ ಚೌಕ ವರೆಗೆ ಅದ್ದೂರಿಯಾಗಿ ಜರುಗಿತು. ಈ ಸಂದರ್ಭದಲ್ಲಿ ಬಸವಕಲ್ಯಾಣ ಶಾಸಕರಾದ ಶ್ರೀ ಶರಣು ಸಲಗರ, ತಹಶೀಲ್ದಾರ ಸಾವಿತ್ರಿ ಶರಣು ಸಲಗರ, ಹುಮನಾಬಾದ ಶಾಸಕ ಶ್ರೀ ಸಿದ್ದು ಪಾಟೀಲ್, ಹಾರಕೂಡದ ಪರಮ ಪೂಜ್ಯ ಶ್ರೀ ಷ. ಬ್ರ. ಡಾ. ಚನ್ನವೀರ ಶಿವಾಚಾರ್ಯರು, ಡಾ. ಅಭಿನವ ಘನಲಿಂಗ ಶಿವಾಚಾರ್ಯರು, ಹಿರೇನಗಾಂವ್ ಶ್ರೀಗಳು, ಮುಚಲಮಬ ಶ್ರೀಗಳು, ಮಂಠಾಳ ಶ್ರೀಗಳು, ಸೇರಿದಂತೆ ರಾಜಕೀಯ ಮುಖಂಡರು, ಶಾಲಾ, ಕಾಲೇಜು ವಿದ್ಯಾರ್ಥಿಗಳು ಹೀಗೆ ಅಪಾರ ಜನಸ್ತೋಮದ ಮಧ್ಯೆ ತಿರಂಗಾ ಧ್ವಜ ಯಾತ್ರೆ ಅದ್ದೂರಿಯಾಗಿ ಜರುಗಿತು.

ವರದಿ : ಶ್ರೀನಿವಾಸ್ ಬಿರಾದಾರ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ