
ಚಾಮರಾಜನಗರ: ತಮಿಳು ಚಲನಚಿತ್ರ ನಟ ಕಮಲ ಹಾಸನ್ ತಮಿಳಿನಿಂದ ಕನ್ನಡ ಭಾಷೆ ಹುಟ್ಟಿದೆ ಎಂದು ತಪ್ಪು ಹೇಳಿಕೆ ನೀಡಿರುವುದು ಖಂಡನೀಯ, ಈ ರಾಜ್ಯದ ಏಳು ಕೋಟಿ ಕನ್ನಡಿಗರ ಬಳಿ ಕ್ಷಮೆಯಾಚಿಸಬೇಕು ಎಂದು ಕರ್ನಾಟಕ ಕಾವಲು ಪಡೆಯ ತಾಲ್ಲೂಕು ಅಧ್ಯಕ್ಷರಾದ ಎ. ಅಬ್ದುಲ್ ಮಾಲಿಕ್ ಆಗ್ರಹಿಸಿದ್ದಾರೆ.
ವರದಿ ಗುಂಡ್ಲುಪೇಟೆ ಕುಮಾರ್
