ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಸರ್ಕಾರದ ಯೋಜನೆಗಳನ್ನು ಜನರಿಗೆ ತಲುಪಿಸುವಲ್ಲಿ ಅಧಿಕಾರಿಗಳ ಪಾತ್ರ ಮಹತ್ವವಾಗಿದೆ : ಬಸವರಾಜ ರಾಯರಡ್ಡಿ

ಯಲಬುರ್ಗಾ ಕ್ಷೇತ್ರದಲ್ಲಿ ಈವರೆಗೆ 420 ಕೋಟಿಗೂ ಹೆಚ್ಚು ಹಣ ಗ್ಯಾರಂಟಿ ಯೋಜನೆಗಳ ಮೂಲಕ ನೇರವಾಗಿ ಜನರಿಗೆ ತಲುಪಿದೆ.

ಕೊಪ್ಪಳ/ ಕುಕನೂರ: ಕರ್ನಾಟಕ ಸರ್ಕಾರ ಪಂಚ ಗ್ಯಾರಂಟಿ ಯೋಜನೆಗಳನ್ನು ಘೋಷಿಸಿ ಅದರಂತೆ ಎಲ್ಲಾ ಯೋಜನೆಗಳನ್ನು ಸಮರ್ಪಕವಾಗಿ ಜಾರಿಗೆ ತರಲಾಗಿದೆ.
ಶಕ್ತಿ ಯೋಜನೆ, ಅನ್ನಭಾಗ್ಯ, ಗೃಹಲಕ್ಷ್ಮೀ, ಯುವನಿಧಿ, ಗೃಹ ಜ್ಯೋತಿ ಯೋಜನೆಗಳ ಮೂಲಕ ರಾಜ್ಯದ ಬಡ ಜನರಿಗೆ ಕರ್ನಾಟಕ ಸರ್ಕಾರದ ಮೂಲಕ ಚೈತನ್ಯ ತುಂಬುವ ಕೆಲಸ ಆಗಿದೆ, ಒಟ್ಟು ಗ್ಯಾರಂಟಿ ಯೋಜನೆಗಳ ಮೂಲಕ ವರ್ಷಕ್ಕೆ 420 ಕೋಟಿ ಯಲಬುರ್ಗಾ ಕ್ಷೇತ್ರ ಒಂದಕ್ಕೆ ಅನುದಾನ ಸಿಕ್ಕಿದೆ ಎಂದರು.

ಈ ಸ೦ದರ್ಭದಲ್ಲಿ ತಹಶೀಲ್ದಾ‌ರ್ ಪ್ರಾಣೇಶ, ಇ. ಒ ಸಂತೋಷ ಪಾಟೀಲ ಬಿರಾದ‌ರ್, ಜಿಲ್ಲಾ ಗ್ಯಾರಂಟಿ ಸಮಿತಿ ಉಪಾಧ್ಯಕ್ಷ ಕಾಸಿಂಸಾಬ್ ಯಲಬುರ್ಗಾ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಅಧ್ಯಕ್ಷ ಸುನೀಲ್ ಕೋರ್ಲಳ್ಳಿ, ಕುಕನೂರ ಗ್ಯಾರಂಟಿ ಸಮಿತಿ ಅಧ್ಯಕ್ಷ ಸಂಗಮೇಶ್ ಗುತ್ತಿ, ಮಲ್ಲು ಜಕ್ಕಲಿ, ಸಮಿತಿ ಉಪಾಧ್ಯಕ್ಷರು ಸದಸ್ಯರು ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

  • ಕರುನಾಡ ಕಂದ
ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ