ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ರಾಘವೇಂದ್ರ ಮಠಕ್ಕೆ ಎರಡು ಲಕ್ಷ ರೂಪಾಯಿ ದೇಣಿಗೆ

ಕಲಬುರಗಿ/ ಜೇವರ್ಗಿ: ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅಡಿಯಲ್ಲಿ ಅಭಿವೃದ್ದಿಗಾಗಿ ಹಲವಾರು ಸವಲತ್ತುಗಳನ್ನು ನೀಡಿ ಗ್ರಾಮಾಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಿದೆ’ ಎಂದು ಯೋಜನೆಯ ತಾಲ್ಲೂಕು ಯೋಜನಾಧಿಕಾರಿ ಶ್ರೀ ದಿನೇಶ ಹೇಳಿದರು.

ಪಟ್ಟಣದ ಬಸವೇಶ್ವರ ನಗರದ ರಾಘವೇಂದ್ರ ಸ್ವಾಮಿಗಳ ದೇಗುಲದ ಅಭಿವೃದ್ದಿ ಮತ್ತು ಜೀರ್ಣೋದ್ಧಾರಕ್ಕಾಗಿ ದಿನಾಂಕ 30-05-25 ರಂದು ₹2 ಲಕ್ಷ ಪ್ರೋತ್ಸಾಹ ಧನದ ಚೆಕ್ ನೀಡಿ ಅವರ ಅನಿಸಿಕೆ ವ್ಯಕ್ತಪಡಿಸಿದರು.
ಮಠದ ಟ್ರಸ್ಟ್ ಅಧ್ಯಕ್ಷ ರಮೇಶ್‌ ಬಾಬು ವಕೀಲ, ಪಿಎಲ್‌ಡಿ ಬ್ಯಾಂಕ್‌ ಅಧ್ಯಕ್ಷ ಹಳ್ಳೆಪ್ಪಚಾರ್ಯ ಜೋಶಿ, ಸಂಸ್ಥೆಯ ಮೇಲ್ವಿಚಾರಕಿ ಮಮತಾ, ದತ್ತಾತ್ರೇಯ ಕುಲಕರ್ಣಿ ಕೋಳಕೂರ, ಪಿ.ಎಂ.ಮಠ, ಐ.ಎಸ್.ಹಿರೇಮಠ ವಡಗೇರಾ, ಶ್ಯಾಮರಾವ ಕುಲಕರ್ಣಿ ರೇವನೂರ,ಗುರುರಾಜ ಪೊದ್ದಾರ, ಪಾಂಡುರಂಗ ಅವರಾದ, ಭೀಮಸೇನ ಇತರರಿದ್ದರು.

ವರದಿ: ಚಂದ್ರಶೇಖರ ಪಾಟೀಲ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ