ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಮೇಲ್ಚಾವಣಿ ಕುಸಿದ‌ ಪರಿಣಾಮ ಮೂರು ಹಸುಗಳ ಸಾವು

ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ ಅಂಕನಹಳ್ಳಿ ಕೊಪ್ಪಲು ಗ್ರಾಮದಲ್ಲಿ ಕೊಟ್ಟಿಗೆ ಗೋಡೆ ಕುಸಿದು ಮೂರು ಹಸುಗಳು ಮೃತಪಟ್ಟಿರುವ ಘಟನೆ ಜರುಗಿದೆ.
ಪಿರಿಯಾಪಟ್ಟಣ ತಾಲೂಕಿನ ಅಂಕನಹಳ್ಳಿ ಕೊಪ್ಪಲು ಗ್ರಾಮದಲ್ಲಿ ಸತತವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಮುಸ್ತಾಕ್ ಅಹಮದ್ ಎಂಬವರಿಗೆ ಸೇರಿದ ಕೊಟ್ಟಿಗೆಯಲ್ಲಿ ಕಟ್ಟಿ ಹಾಕಲಾಗಿತ್ತು, ಮೂರು ಹಸುಗಳು ಗೋಡೆ ಕುಸಿತಗೊಂಡ ಪರಿಣಾಮ ಕೊಟ್ಟಿಗೆಯ ಮೇಲ್ಚಾವಣಿಯು ಮೇಲೆ ಬಿದ್ದು ಸ್ಥಳದಲ್ಲೇ ಮೃತಪಟ್ಟಿವೆ.
ಪಿರಿಯಾಪಟ್ಟಣ ತಾಲೂಕಿನ ಅತ್ಯಂತ ನಿರಂತರವಾಗಿ ಸುಳಿಯುತ್ತಿರುವ ಮಳೆಗೆ ಅನೇಕ ಅವಘಡಗಳು ಸಂಭವಿಸುತ್ತಿದ್ದು ಜಮೀನಿನಲ್ಲಿ ನೀರು ನಿಂತು ಬೆಳೆಗಳಿಗೆ ಹಾನಿಯಾದರೆ, ಆಟೋ ಮೇಲೆ ಮರದ ಕೊಂಬೆ ಬಿದ್ದು ಆಟೋ ಚಾಲಕನಿಗೆ ತೊಂದರೆಯಿಡಾಗಿದ್ದು ಇದೀಗ ಎರಡನೇ ಪ್ರಕರಣವಾಗಿದ್ದು ಬಡ ರೈತರ ಹಸುಗಳು ಸಾವನಪ್ಪಿದೆ ರೈತರಿಗೆ ಸೂಕ್ತ ಪರಿಹಾರ ನೀಡಬೇಕೆಂದು ಮಾಜಿ ಮೈಮುಲ್ ಅಧ್ಯಕ್ಷ ಪಿಎಂ ಪ್ರಸನ್ನ ಆಗ್ರಹಿಸಿದ್ದಾರೆ.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ